AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan | ಹಾಸನದಲ್ಲಿ D ಬಾಸ್​ ಹವಾ.. ‘ಐರಾವತ’ನ ನೋಡಲು ಮುಗಿಬಿದ್ದ ಅಭಿಮಾನಿಗಳು

ಜಿಲ್ಲೆಯ ಸಂತೆಪೇಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭಕ್ಕೆ ಆಗಮಿಸಿದ ನಟ ದರ್ಶನ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸಮಾರಂಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಜಿ.ಪಂ ಅರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಭವಾನಿ ರೇವಣ್ಣ ಸಹ ಭಾಗಿಯಾಗಿದ್ದರು.

Darshan | ಹಾಸನದಲ್ಲಿ D ಬಾಸ್​ ಹವಾ.. ‘ಐರಾವತ’ನ ನೋಡಲು ಮುಗಿಬಿದ್ದ ಅಭಿಮಾನಿಗಳು
ಹಾಸನದಲ್ಲಿ Dಬಾಸ್​ ಹವಾ
KUSHAL V
|

Updated on: Mar 14, 2021 | 9:04 PM

Share

ಹಾಸನ: ರಾಬರ್ಟ್​ ಸಿನಿಮಾದ ಭರ್ಜರಿ ಯಶಸ್ಸಿನ ಸಂತಸದಲ್ಲಿರುವ ನಟ ದರ್ಶನ್ ಅವರು ಮಾತ್ರ​ ಎಂದಿನಂತೆ ಸಮಾಜದ ಪರ ಇರುವ ತಮ್ಮ ಕಾಳಜಿ ಮರೆತಿಲ್ಲ. ಹಾಗಾಗಿ, ಇಂದು ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಏಪರ್ಡಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಯಜಮಾನ ಪಾಲ್ಗೊಂಡು ಮಾನಿನಿಯರ ಬೆಂಬಲಕ್ಕೆ ನಿಂತರು. ಹೌದು, ಜಿಲ್ಲೆಯ ಸಂತೆಪೇಟೆಯಲ್ಲಿ ಆಯೋಜಿಸಲಾಗಿದ್ದ ಸಮಾರಂಭಕ್ಕೆ ಆಗಮಿಸಿದ ನಟ ದರ್ಶನ್​ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ಸಮಾರಂಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ, ಜಿ.ಪಂ ಅರೋಗ್ಯ ಸ್ಥಾಯಿ ಸಮಿತಿ ಅದ್ಯಕ್ಷೆ ಭವಾನಿ ರೇವಣ್ಣ ಸಹ ಭಾಗಿಯಾಗಿದ್ದರು.

ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದ ಪ್ರಸಂಗವೂ ನಡೆಯಿತು. ಎಲ್ಲಡೆಯಿಂದ ಡಿ ಬಾಸ್​ ಡಿ ಬಾಸ್​ ಎಂಬ ಘೋಷಣೆ ಮಹಾಕಹಳೆ ಕೇಳಿಬಂತು.

HSN DARSHAN 6

ಹಾಸನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಸಮಾರಂಭ

HSN DARSHAN 2

ವಿಶ್ವ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ನಟ ದರ್ಶನ್​

HSN DARSHAN 4

HSN DARSHAN 5

ಅಭಿಮಾನಿಗಳನ್ನು ಉದ್ದೇಶಿಸಿ ನಟ ದರ್ಶನ್​ ಮಾತು

ನೆಚ್ಚಿನ ನಟನ ನೋಡಲು ಮುಗಿಬಿದ್ದ ಅಭಿಮಾನಿಗಳು

HSN DARSHAN 1

ಪ್ರಜ್ವಲ್​​ ರೇವಣ್ಣ

HSN DARSHAN 7

ಮಹಿಳೆಯರ ಸಾಧನೆಯನ್ನು ಕೊಂಡಾಡಿದ ಯಜಮಾನ

ಇದನ್ನೂ ಓದಿ: ಕುಂದಾನಗರಿಯಲ್ಲಿ ಕೊರೊನಾರ್ಭಟ 2.0: ಒಂದೇ ದಿನ.. ಒಂದೇ ಕುಟುಂಬದ.. 14 ಮಂದಿಗೆ ವಕ್ಕರಿಸಿದ ವೈರಸ್​

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್