AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ; ಧನ್ಯವಾದ ತಿಳಿಸಿದ ನಟ ಧ್ರುವ

ನಿನ್ನೆ ಮನಸ್ಸಲ್ಲಿದ್ದ ಆತಂಕ ಟ್ವೀಟರ್ ಮೂಲಕ ಹೇಳಿದ್ದೆ. ನಿಮ್ಮೆಲ್ಲರಿಗೂ ಹೇಗೆ ಧನ್ಯವಾದಗಳನ್ನು ಹೇಳಬೇಕು ಎಂದು ತಿಳಿಯುತ್ತಿಲ್ಲ ಎಂದು ಧ್ರುವ ಸರ್ಜಾ ಸಂತಸ ವ್ಯಕ್ತಪಡಿಸಿದ್ದಾರೆ.

ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ; ಧನ್ಯವಾದ ತಿಳಿಸಿದ ನಟ ಧ್ರುವ
ನಟ ಧ್ರುವ ಸರ್ಜಾ
sandhya thejappa
sandhya thejappa| Edited By: |

Updated on: Feb 04, 2021 | 5:48 PM

Share

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದಕ್ಕೆ  ನಟ ಧ್ರುವ ಸರ್ಜಾ ಇನ್​​ಸ್ಟಾಗ್ರಾಂಮ್​ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ನಿನ್ನೆ ಮನಸ್ಸಲ್ಲಿದ್ದ ಆತಂಕ ಟ್ವೀಟರ್ ಮೂಲಕ ಹೇಳಿದ್ದೆ. ನಿಮ್ಮೆಲ್ಲರಿಗೂ ಹೇಗೆ ಧನ್ಯವಾದಗಳನ್ನು ಹೇಳಬೇಕು ಎಂದು ತಿಳಿಯುತ್ತಿಲ್ಲ ಎಂದು ಸಂತಸ ವ್ಯಕ್ತಪಡಿಸಿದ ಧ್ರುವ ಸರ್ಜಾ, ಥಿಯೇಟರ್ ಓಪನ್ ಆಗಿ 100% ಪ್ರೇಕ್ಷಕರಿಗೆ ಅವಕಾಶ ವಿಚಾರಕ್ಕೆ ಸ್ಪಂದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಜೊತೆಗೆ ಶ್ಯಾಡೊ, ಇನ್ಸ್ ಪೆಕ್ಟರ್ ವಿಕ್ರಮ್, ರಾಬರ್ಟ್, ಯುವರತ್ನ, ಕೋಟಿಗೊಬ್ಬ 3, ಕೆಜಿಎಫ್ ಸೇರಿ ಬಿಡುಗಡೆಯಾಗುತ್ತಿರುವ ಸಿನಿಮಾಗಳೆಲ್ಲವನ್ನೂ ಚಿತ್ರಮಂದಿರಕ್ಕೆ ಹೋಗಿ ನೋಡಿ ಎಂದು ಹೇಳಿದರು.

ಅಭಿನಯ ಚಕ್ರವರ್ತಿಗೆ ‘ಕನ್ನಡ ಕಲಾ ತಿಲಕ’ ಬಿರುದು ಪ್ರದಾನ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು