AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ; ಧನ್ಯವಾದ ತಿಳಿಸಿದ ನಟ ಧ್ರುವ

ನಿನ್ನೆ ಮನಸ್ಸಲ್ಲಿದ್ದ ಆತಂಕ ಟ್ವೀಟರ್ ಮೂಲಕ ಹೇಳಿದ್ದೆ. ನಿಮ್ಮೆಲ್ಲರಿಗೂ ಹೇಗೆ ಧನ್ಯವಾದಗಳನ್ನು ಹೇಳಬೇಕು ಎಂದು ತಿಳಿಯುತ್ತಿಲ್ಲ ಎಂದು ಧ್ರುವ ಸರ್ಜಾ ಸಂತಸ ವ್ಯಕ್ತಪಡಿಸಿದ್ದಾರೆ.

ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ; ಧನ್ಯವಾದ ತಿಳಿಸಿದ ನಟ ಧ್ರುವ
ನಟ ಧ್ರುವ ಸರ್ಜಾ
sandhya thejappa
sandhya thejappa| Edited By: |

Updated on: Feb 04, 2021 | 5:48 PM

Share

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇಕಡಾ 100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದ್ದಕ್ಕೆ  ನಟ ಧ್ರುವ ಸರ್ಜಾ ಇನ್​​ಸ್ಟಾಗ್ರಾಂಮ್​ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ನಿನ್ನೆ ಮನಸ್ಸಲ್ಲಿದ್ದ ಆತಂಕ ಟ್ವೀಟರ್ ಮೂಲಕ ಹೇಳಿದ್ದೆ. ನಿಮ್ಮೆಲ್ಲರಿಗೂ ಹೇಗೆ ಧನ್ಯವಾದಗಳನ್ನು ಹೇಳಬೇಕು ಎಂದು ತಿಳಿಯುತ್ತಿಲ್ಲ ಎಂದು ಸಂತಸ ವ್ಯಕ್ತಪಡಿಸಿದ ಧ್ರುವ ಸರ್ಜಾ, ಥಿಯೇಟರ್ ಓಪನ್ ಆಗಿ 100% ಪ್ರೇಕ್ಷಕರಿಗೆ ಅವಕಾಶ ವಿಚಾರಕ್ಕೆ ಸ್ಪಂದಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ. ಜೊತೆಗೆ ಶ್ಯಾಡೊ, ಇನ್ಸ್ ಪೆಕ್ಟರ್ ವಿಕ್ರಮ್, ರಾಬರ್ಟ್, ಯುವರತ್ನ, ಕೋಟಿಗೊಬ್ಬ 3, ಕೆಜಿಎಫ್ ಸೇರಿ ಬಿಡುಗಡೆಯಾಗುತ್ತಿರುವ ಸಿನಿಮಾಗಳೆಲ್ಲವನ್ನೂ ಚಿತ್ರಮಂದಿರಕ್ಕೆ ಹೋಗಿ ನೋಡಿ ಎಂದು ಹೇಳಿದರು.

ಅಭಿನಯ ಚಕ್ರವರ್ತಿಗೆ ‘ಕನ್ನಡ ಕಲಾ ತಿಲಕ’ ಬಿರುದು ಪ್ರದಾನ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ