AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರವಿಲ್ಲದೆ ಆರೋಪ ಮಾಡೋದು ತುಂಬಾನೇ ತಪ್ಪು: JK

ಬೆಂಗಳೂರು:ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪ ಕೇಳಿ ಬಂದಿರುವ ಬಗ್ಗೆ ನಟ ಕಾರ್ತಿಕ್​ ಜಯರಾಮ್​ ಪ್ರತಿಕ್ರಿಯೆ ನೀಡಿದ್ದಾರೆ. 10 ವರ್ಷಗಳಿಂದ ನಾನು ಇಂಡಸ್ಟ್ರಿಯಲ್ಲಿ ಇದ್ದೇನೆ, ಆದರೆ ಈ ಡ್ರಗ್ಸ್ ಚಟುವಟಿಕೆ ಬಗ್ಗೆ ನಾನೆಲ್ಲೂ ಕೇಳಿಲ್ಲ, ನೋಡಿಲ್ಲ. ಸ್ಯಾಂಡಲ್​ವುಡ್​ ಕ್ಲೀನ್ ಆಗಿದೆ, ಬಾಲಿವುಡ್‌ ಸ್ಥಿತಿ ಇಲ್ಲಿಲ್ಲ. ಹಾಗಾಗಿ ಚಿತ್ರರಂಗದ ಮೇಲಿನ ಈ ರೀತಿ ಆರೋಪದಿಂದ ನನಗೆ ತುಂಬಾ ಬೇಸರವಾಗಿದೆ. ಈಗ ಕೆಲವರು, ಕೆಲವರ ಮೇಲೆ ಆರೋಪ ಮಾಡ್ತಿದ್ದಾರೆ, ಸಾಕ್ಷ್ಯಾಧಾರವಿಲ್ಲದೆ ಆರೋಪ ಮಾಡೋದು ತುಂಬಾನೇ ತಪ್ಪು ಎಂದು ನಟ […]

ಆಧಾರವಿಲ್ಲದೆ ಆರೋಪ ಮಾಡೋದು ತುಂಬಾನೇ ತಪ್ಪು: JK
ಸಾಧು ಶ್ರೀನಾಥ್​
|

Updated on: Aug 31, 2020 | 4:11 PM

Share

ಬೆಂಗಳೂರು:ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪ ಕೇಳಿ ಬಂದಿರುವ ಬಗ್ಗೆ ನಟ ಕಾರ್ತಿಕ್​ ಜಯರಾಮ್​ ಪ್ರತಿಕ್ರಿಯೆ ನೀಡಿದ್ದಾರೆ.

10 ವರ್ಷಗಳಿಂದ ನಾನು ಇಂಡಸ್ಟ್ರಿಯಲ್ಲಿ ಇದ್ದೇನೆ, ಆದರೆ ಈ ಡ್ರಗ್ಸ್ ಚಟುವಟಿಕೆ ಬಗ್ಗೆ ನಾನೆಲ್ಲೂ ಕೇಳಿಲ್ಲ, ನೋಡಿಲ್ಲ. ಸ್ಯಾಂಡಲ್​ವುಡ್​ ಕ್ಲೀನ್ ಆಗಿದೆ, ಬಾಲಿವುಡ್‌ ಸ್ಥಿತಿ ಇಲ್ಲಿಲ್ಲ. ಹಾಗಾಗಿ ಚಿತ್ರರಂಗದ ಮೇಲಿನ ಈ ರೀತಿ ಆರೋಪದಿಂದ ನನಗೆ ತುಂಬಾ ಬೇಸರವಾಗಿದೆ.

ಈಗ ಕೆಲವರು, ಕೆಲವರ ಮೇಲೆ ಆರೋಪ ಮಾಡ್ತಿದ್ದಾರೆ, ಸಾಕ್ಷ್ಯಾಧಾರವಿಲ್ಲದೆ ಆರೋಪ ಮಾಡೋದು ತುಂಬಾನೇ ತಪ್ಪು ಎಂದು ನಟ ಕಾರ್ತಿಕ್​ ಜಯರಾಮ್​ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ