HDKಗೆ ಟಾಂಗ್ ಕೊಟ್ಟ ಮಾಜಿ ಸಚಿವೆ ಉಮಾಶ್ರೀ | UMASHREE! SUMALATA | TV9kannada
ಸುಮಲತಾ ಜನಪ್ರತಿನಿಧಿ. ಅವರು ತಮ್ಮ ಕ್ಷೇತ್ರವನ್ನು ಪ್ರತಿನಿಧಿಸ್ತಿರ್ತಾರೆ. ಮಹಿಳಾ ಜನಪ್ರತಿನಿಧಿ ಬಗ್ಗೆ ಬೇರೆ ರೀತಿ ಬಿಂಬಿಸೋದು ಸರಿ ಅಲ್ಲ ಅಂತಾ ಮಾಜಿ ಸಚಿವೆ ಉಮಾಶ್ರೀ ಹೇಳಿದ್ದಾರೆ. ಅವರ ಹೇಳಿಕೆಗಳನ್ನು ಸರ್ಕಾರ ಗಮನಿಸುತ್ತೆ. ಘನತೆವ್ಯಕ್ತ ಜನಪ್ರತಿನಿಧಿ ಮಹಿಳೆಯರ ಬಗ್ಗೆ ಸರಿಯಾಗಿ ನಡೆದುಕೊಳ್ಳಬೇಕು ಅಂತಾ ಸಲಹೆ ನೀಡಿದ್ದಾರೆ.
ಸುಮಲತಾ ಜನಪ್ರತಿನಿಧಿ. ಅವರು ತಮ್ಮ ಕ್ಷೇತ್ರವನ್ನು ಪ್ರತಿನಿಧಿಸ್ತಿರ್ತಾರೆ. ಮಹಿಳಾ ಜನಪ್ರತಿನಿಧಿ ಬಗ್ಗೆ ಬೇರೆ ರೀತಿ ಬಿಂಬಿಸೋದು ಸರಿ ಅಲ್ಲ ಅಂತಾ ಮಾಜಿ ಸಚಿವೆ ಉಮಾಶ್ರೀ ಹೇಳಿದ್ದಾರೆ. ಅವರ ಹೇಳಿಕೆಗಳನ್ನು ಸರ್ಕಾರ ಗಮನಿಸುತ್ತೆ. ಘನತೆವ್ಯಕ್ತ ಜನಪ್ರತಿನಿಧಿ ಮಹಿಳೆಯರ ಬಗ್ಗೆ ಸರಿಯಾಗಿ ನಡೆದುಕೊಳ್ಳಬೇಕು ಅಂತಾ ಸಲಹೆ ನೀಡಿದ್ದಾರೆ.
(Actor-Politician UmaShree Bats For Sumalatha Amid KRS Dam Controversy)
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
