AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ.. ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ.. ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್
ಡಿ.ಕೆ.ಶಿವಕುಮಾರ್​ಗೆ ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್
KUSHAL V
|

Updated on: Jan 05, 2021 | 8:13 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರ ನೀಡಲು ಶಾಸಕ ಜಮೀರ್​ ಅಹ್ಮದ್​ ಆಗಮಿಸಿದ್ದ ಬೆನ್ನಲ್ಲೇ ಇಂದು ನಟ ರಮೇಶ್​ ಅರವಿಂದ್ ಸಹ ತಮ್ಮ ಮಗಳ ವಿವಾಹ ಆರತಕ್ಷತೆಯ ಆಮಂತ್ರಣ ನೀಡಲು​ ಅಧ್ಯಕ್ಷರ ಮನೆಗೆ ಬಂದರು.

ನಟ ರಮೇಶ್ ಅರವಿಂದ್ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು. ರಮೇಶ್ ಅರವಿಂದ್​ ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಹ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ಪತ್ರ ನೀಡಿದ್ದರು.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್

ಮಗಳ ಮದುವೆ ಆರತಕ್ಷತೆ: ಮುಖ್ಯಮಂತ್ರಿ ಯಡಿಯೂರಪ್ಪಗೆ ಆಮಂತ್ರಣ ನೀಡಿದ ರಮೇಶ್ ಅರವಿಂದ್ ದಂಪತಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು