AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ.. ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ.. ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್
ಡಿ.ಕೆ.ಶಿವಕುಮಾರ್​ಗೆ ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್
KUSHAL V
|

Updated on: Jan 05, 2021 | 8:13 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರ ನೀಡಲು ಶಾಸಕ ಜಮೀರ್​ ಅಹ್ಮದ್​ ಆಗಮಿಸಿದ್ದ ಬೆನ್ನಲ್ಲೇ ಇಂದು ನಟ ರಮೇಶ್​ ಅರವಿಂದ್ ಸಹ ತಮ್ಮ ಮಗಳ ವಿವಾಹ ಆರತಕ್ಷತೆಯ ಆಮಂತ್ರಣ ನೀಡಲು​ ಅಧ್ಯಕ್ಷರ ಮನೆಗೆ ಬಂದರು.

ನಟ ರಮೇಶ್ ಅರವಿಂದ್ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು. ರಮೇಶ್ ಅರವಿಂದ್​ ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಹ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ಪತ್ರ ನೀಡಿದ್ದರು.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್

ಮಗಳ ಮದುವೆ ಆರತಕ್ಷತೆ: ಮುಖ್ಯಮಂತ್ರಿ ಯಡಿಯೂರಪ್ಪಗೆ ಆಮಂತ್ರಣ ನೀಡಿದ ರಮೇಶ್ ಅರವಿಂದ್ ದಂಪತಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ