AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ.. ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು.

KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ.. ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್
ಡಿ.ಕೆ.ಶಿವಕುಮಾರ್​ಗೆ ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ನೀಡಿದ ನಟ ರಮೇಶ್ ಅರವಿಂದ್
KUSHAL V
|

Updated on: Jan 05, 2021 | 8:13 PM

Share

ಬೆಂಗಳೂರು: KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರಿಗೆ ತಮ್ಮ ಪುತ್ರಿಯ ವಿವಾಹದ ಆಮಂತ್ರಣ ಪತ್ರ ನೀಡಲು ಶಾಸಕ ಜಮೀರ್​ ಅಹ್ಮದ್​ ಆಗಮಿಸಿದ್ದ ಬೆನ್ನಲ್ಲೇ ಇಂದು ನಟ ರಮೇಶ್​ ಅರವಿಂದ್ ಸಹ ತಮ್ಮ ಮಗಳ ವಿವಾಹ ಆರತಕ್ಷತೆಯ ಆಮಂತ್ರಣ ನೀಡಲು​ ಅಧ್ಯಕ್ಷರ ಮನೆಗೆ ಬಂದರು.

ನಟ ರಮೇಶ್ ಅರವಿಂದ್ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಿದರು. ರಮೇಶ್ ಅರವಿಂದ್​ ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಹ ತಮ್ಮ ಪುತ್ರಿಯ ವಿವಾಹ ಆರತಕ್ಷತೆಯ ಆಮಂತ್ರಣ ಪತ್ರ ನೀಡಿದ್ದರು.

ಡಿ.ಕೆ. ಬ್ರದರ್ಸ್​ಗೆ ಅರಬ್ ಶೈಲಿಯಲ್ಲಿ ಆಮಂತ್ರಣ ಪತ್ರಿಕೆ ನೀಡಿ ಆತ್ಮೀಯ ಆಹ್ವಾನ ಕೋರಿದ ಜಮೀರ್ ಅಹಮದ್

ಮಗಳ ಮದುವೆ ಆರತಕ್ಷತೆ: ಮುಖ್ಯಮಂತ್ರಿ ಯಡಿಯೂರಪ್ಪಗೆ ಆಮಂತ್ರಣ ನೀಡಿದ ರಮೇಶ್ ಅರವಿಂದ್ ದಂಪತಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!