AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಹೋರಾಟಕ್ಕೆ ‘ಭಜರಂಗಿ’ ಬಲ: ರೈತರೊಂದಿಗೆ ನಾವು ಇರ್ತೇವೆ ಎಂದ್ರು ಶಿವರಾಜ್​ಕುಮಾರ್

ಸ್ಯಾಂಡಲ್​ವುಡ್​ ನಟ ಶಿವರಾಜ್​ ಕುಮಾರ್ ಕೂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ರೈತರ ಹೋರಾಟಕ್ಕೆ ‘ಭಜರಂಗಿ’ ಬಲ: ರೈತರೊಂದಿಗೆ ನಾವು ಇರ್ತೇವೆ ಎಂದ್ರು ಶಿವರಾಜ್​ಕುಮಾರ್
ನಟ ಶಿವರಾಜ್​ ಕುಮಾರ್​
Lakshmi Hegde
|

Updated on:Dec 08, 2020 | 3:24 PM

Share

ಬೆಂಗಳೂರು: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 13ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಭಾರತ್​ ಬಂದ್​ ಮಾಡಲಾಗಿದೆ. ಹಾಗೇ ಹೋರಾಟದಲ್ಲಿ ತೊಡಗಿಕೊಂಡಿರುವ ರೈತರಿಗೆ ವಿವಿಧ ರಾಜಕೀಯ ಪಕ್ಷಗಳು, ಗಣ್ಯರು ಬೆಂಬಲ ಸೂಚಿಸಿದ್ದಾರೆ.

ಸ್ಯಾಂಡಲ್​ವುಡ್​ ನಟ ಶಿವರಾಜ್​ ಕುಮಾರ್ ಕೂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ರೈತ ದೇಶದ ಬೆನ್ನೆಲುಬು, ರೈತ ಇದ್ದರೇನೆ ದೇಶ. ಅವರ ಕಷ್ಟಕ್ಕೆ ನಾವು ಯಾವಾಗಲೂ ಜತೆ ಇರುತ್ತೇವೆ. ರೈತರ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದ್ದಾರೆ.

Published On - 3:20 pm, Tue, 8 December 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!