AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರೂ ರಾಗಿಣಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ರಾಗಿಣಿ ವಿಚಾರದಲ್ಲಿ ಕಾನೂನು ಕಟುವಾಗಿ ಹೋಯ್ತಾ ಎಂದು ಅವರು ವಿಷಾದಿಸಿದರು.

ಸಂಜನಾಗೊಂದು ನ್ಯಾಯ, ರಾಗಿಣಿಗೊಂದು ನ್ಯಾಯವೇ? ರಾಗಿಣಿ ತಾಯಿ ಪ್ರಶ್ನೆ
ರಾಗಿಣಿ ದ್ವಿವೇದಿ
sandhya thejappa
| Edited By: |

Updated on: Dec 24, 2020 | 4:24 PM

Share

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆ ಮತ್ತು ಬೆನ್ನುನೋವು ಅನುಭವಿಸುತ್ತಿರುವ ನನ್ನ ಮಗಳನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಸಂಜಯ್ ಗಾಂಧಿ ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ಬಳಿಕ ಆಕೆಯನ್ನು ಮತ್ತೆ ಜೈಲಿಗೆ ಕರೆದೊಯ್ಯಲಾಗಿದೆ ನಟಿ ರಾಗಿಣಿ ದ್ವಿವೇದಿ ಅವರ ತಾಯಿ ‘ಟಿವಿ9’ಗೆ ತಿಳಿಸಿದ್ದಾರೆ.

ಡ್ರಗ್ಸ್​​ ಕಾಯ್ದೆಯಡಿ ಸಿಸಿಬಿ ಪೊಲೀಸರು ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಅವರನ್ನು ಬಂಧಿಸಿದ್ದರು. ಈ ಪೈಕಿ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಸಂಜನಾ ಅವರಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿತ್ತು. ಆದರೆ ರಾಗಿಣಿಗೆ ಜಾಮೀನು ಸಿಕ್ಕಿರಲಿಲ್ಲ.

ಆರೋಗ್ಯ ತಪಾಸಣೆಯ ನಂತರ ಮಗಳನ್ನು ಮತ್ತೆ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದೆ. ಸಂಜನಾಗೆ ಹುಷಾರಿಲ್ಲ ಅಂದ್ರೆ ಬೇಲ್ ಸಿಗುತ್ತೆ, ಆದರೆ ರಾಗಿಣಿಗೆ ಹುಷಾರಿಲ್ಲ ಅಂದ್ರೆ ಕೇವಲ ತಪಾಸಣೆ ನಡೆಯುತ್ತೆ. ಇದೆಂಥ ನ್ಯಾಯ ಎಂದು ರಾಗಿಣಿಯ ತಾಯಿ ಪ್ರಶ್ನಿಸಿದರು.

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರೂ ರಾಗಿಣಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ರಾಗಿಣಿ ವಿಚಾರದಲ್ಲಿ ಕಾನೂನು ಕಟುವಾಗಿ ಹೋಯ್ತಾ ಎಂದು ಅವರು ವಿಷಾದಿಸಿದರು.

ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಆಸ್ಪತ್ರೆಗೆ ಶಿಫ್ಟ್.. ಏನಾಯ್ತು?

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?