AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಶ್ರುತಿ ನೇಮಕ

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕೊಕ್​ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಅವರು, ‘ಅಧ್ಯಕ್ಷ ಸ್ಥಾನ ಕಳೆದುಕೊಂಡು ನೋವಾಗಿದೆ. ಈ ವಿಚಾರ ಮೊದಲು ಗೊತ್ತಿರಲಿಲ್ಲ, ನನಗೆ ಏನೂ ಹೇಳಿರಲಿಲ್ಲ. ಮಾಧ್ಯಮಗಳ ಮೂಲಕ ನನಗೆ ಗೊತ್ತಾಯಿತು. ನಂತರ ಕಾ.ಪು.ಸಿದ್ದಲಿಂಗಸ್ವಾಮಿ ಅವರೇ ಮಾಹಿತಿ ನೀಡಿದರು. ಬೇಸರ ಅನ್ನೋದಕ್ಕಿಂತ ನನಗೆ ನೋವಾಗಿದೆ ಎಂದು ಟಿವಿ9ಕನ್ನಡಕ್ಕೆ ತಿಳಿಸಿದ್ದರು.

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಶ್ರುತಿ ನೇಮಕ
ಶೃತಿ
TV9 Web
| Edited By: |

Updated on:Jul 19, 2021 | 3:59 PM

Share

ಬೆಂಗಳೂರು: ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರಾಗಿ ಶ್ರುತಿ ಅವರನ್ನು ನೇಮಿಸಿ ಆದೇಶಿಸಲಾಗಿದೆ. ಈವರೆಗೆ ಅವರು ಹೊಂದಿದ್ದ ಜವಾಬ್ದಾರಿಯಾಗಿದ್ದ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ನೇಮಕಗೊಂಡ ಬೆನ್ನಲ್ಲೇ ಶ್ರುತಿ ಅವರಿಗೆ ಹೊಸ ಸ್ಥಾನಮಾನ ನೀಡಲಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕೊಕ್​ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಅವರು, ‘ಅಧ್ಯಕ್ಷ ಸ್ಥಾನ ಕಳೆದುಕೊಂಡು ನೋವಾಗಿದೆ. ಈ ವಿಚಾರ ಮೊದಲು ಗೊತ್ತಿರಲಿಲ್ಲ, ನನಗೆ ಏನೂ ಹೇಳಿರಲಿಲ್ಲ. ಮಾಧ್ಯಮಗಳ ಮೂಲಕ ನನಗೆ ಗೊತ್ತಾಯಿತು. ನಂತರ ಕಾ.ಪು.ಸಿದ್ದಲಿಂಗಸ್ವಾಮಿ ಅವರೇ ಮಾಹಿತಿ ನೀಡಿದರು. ಬೇಸರ ಅನ್ನೋದಕ್ಕಿಂತ ನನಗೆ ನೋವಾಗಿದೆ ಎಂದು ಟಿವಿ9ಕನ್ನಡಕ್ಕೆ ತಿಳಿಸಿದ್ದರು.

ನಾನು ಅಧ್ಯಕ್ಷೆ ಆದ ಮೊದಲ ದಿನದಿಂದಲೂ ಉತ್ತಮ ಕಾರ್ಯಗಳನ್ನು ಹಮ್ಮಿಕೊಂಡಿದ್ದೇನೆ. ಇನ್ನೂ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೆ. ಆದರೆ ರಾಜಕೀಯದಲ್ಲಿ ಇದೆಲ್ಲವೂ ಸಹಜ. ನಾನೂ ಮೊದಲೇ ಎಲ್ಲದಕ್ಕೂ ಸಿದ್ದಳಿದ್ದೆ. ಆದರೆ, ಇಷ್ಟು ಬೇಗ ಈ ರೀತಿ ಸಂದರ್ಭ ಬರುತ್ತೆ ಅಂದುಕೊಂಡಿರಲಿಲ್ಲ. ನಾಯಕರು ಯಾಕೆ ಹೀಗೆ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಕಾರಣ ಹೇಳಿ ಮಾಡಿದರೆ ಚೆನ್ನಾಗಿ ಇರ್ತಿತ್ತು. ಈಗಲೂ ನಾನು ಮೊದಲಿನಂತೆ ಕಾರ್ಯಕರ್ತೆಯಾಗಿ ದುಡಿಯುತ್ತೇನೆ ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: 

ಬಿಎಸ್​ವೈ ಪರಮಾಪ್ತ ಕಾಪು ಸಿದ್ದಲಿಂಗಸ್ವಾಮಿ ಪ್ರವಾಸೋದ್ಯಮ ನಿಗಮಕ್ಕೆ: ಬಿಜೆಪಿಯಲ್ಲಿ ಮತ್ತೊಂದು ಸುತ್ತಿನ ಸಮರಕ್ಕೆ ಕಾರಣವಾಗುತ್ತಾ?

ರಾಜ್ಯದಲ್ಲಿ ಸಿಎಂ ಬದಲಾವಣೆಗಾಗಿ ಗಡ್ಡ, ತಲೆಗೂದಲು ಹರಕೆ ಬಿಟ್ಟಿದ್ದಾರಾ ಬಿಜೆಪಿ ಶಾಸಕ ಯತ್ನಾಳ್?

(Actress Shruti appointed chairman of the Alcohol Abstinence Board by Karnataka Govt)

Published On - 2:52 pm, Mon, 19 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!