AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಡಿಒಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಆಪ್ತ ಸಹಾಯಕ ಸಸ್ಪೆಂಡ್​

ಬೆಳಗಾವಿ: ಗ್ರಾಮೀಣ ಭಾಗದ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದ ಅಪರ ಜಿಲ್ಲಾಧಿಕಾರಿಯ ಆಪ್ತ ಸಹಾಯಕ ಅಮಾನತಾಗಿದ್ದಾರೆ. ಅಧಿಕಾರ ದುರ್ಬಳಕೆ ಆರೋಪದಡಿ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಅಮಾನತು ಮಾಡಿದ್ದಾರೆ. ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕರೆ ಮಾಡಿ ಕೆಲಸಕ್ಕೆ ಒತ್ತಡ ಹಾಕುತ್ತಿದ್ದರು. ಕೆಲಸ ಮಾಡದಿದ್ದರೆ ಅಪರ ಜಿಲ್ಲಾಧಿಕಾರಿ ಆಪ್ತ ಸಹಾಯಕ ಐ.ಎಸ್.ಪಾಟೀಲ್ ಬೆದರಿಕೆ ಹಾಕುತ್ತಿದ್ದರು. ಪ್ರಕರಣ ಕುರಿತು ಜಿಲ್ಲಾಧಿಕಾರಿ ಆಂತರಿಕ ತನಿಖೆ ನಡೆಸಿದ್ದರು. ಅಧಿಕಾರ ದುರ್ಬಳಕೆ ಆರೋಪದಡಿ ಅಮಾನತು ಮಾಡಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಆದೇಶಿಸಿದ್ದಾರೆ.

ಪಿಡಿಒಗಳಿಗೆ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದ ಆಪ್ತ ಸಹಾಯಕ ಸಸ್ಪೆಂಡ್​
ಸಾಧು ಶ್ರೀನಾಥ್​
|

Updated on: Dec 07, 2019 | 9:35 AM

Share

ಬೆಳಗಾವಿ: ಗ್ರಾಮೀಣ ಭಾಗದ ಅಧಿಕಾರಿಗಳಿಗೆ ಫೋನ್ ಮಾಡಿ ಬೆದರಿಕೆ ಹಾಕುತ್ತಿದ್ದ ಅಪರ ಜಿಲ್ಲಾಧಿಕಾರಿಯ ಆಪ್ತ ಸಹಾಯಕ ಅಮಾನತಾಗಿದ್ದಾರೆ. ಅಧಿಕಾರ ದುರ್ಬಳಕೆ ಆರೋಪದಡಿ ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ಅಮಾನತು ಮಾಡಿದ್ದಾರೆ.

ಗ್ರಾಮ ಪಂಚಾಯತಿ ಪಿಡಿಒಗಳಿಗೆ ಕರೆ ಮಾಡಿ ಕೆಲಸಕ್ಕೆ ಒತ್ತಡ ಹಾಕುತ್ತಿದ್ದರು. ಕೆಲಸ ಮಾಡದಿದ್ದರೆ ಅಪರ ಜಿಲ್ಲಾಧಿಕಾರಿ ಆಪ್ತ ಸಹಾಯಕ ಐ.ಎಸ್.ಪಾಟೀಲ್ ಬೆದರಿಕೆ ಹಾಕುತ್ತಿದ್ದರು. ಪ್ರಕರಣ ಕುರಿತು ಜಿಲ್ಲಾಧಿಕಾರಿ ಆಂತರಿಕ ತನಿಖೆ ನಡೆಸಿದ್ದರು. ಅಧಿಕಾರ ದುರ್ಬಳಕೆ ಆರೋಪದಡಿ ಅಮಾನತು ಮಾಡಿ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಆದೇಶಿಸಿದ್ದಾರೆ.

ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ನ್ಯೂಝಿಲೆಂಡ್​ ತಂಡಕ್ಕೆ ಬರೋಬ್ಬರಿ 323 ರನ್​ಗಳ ಜಯ
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಬಿಗ್ ಬಾಸ್ ಮನೆಗೆ ಹೋಗಿದ್ದು ಅಶ್ವಿನಿ, ಗಿಲ್ಲಿಗೆ ಠಕ್ಕರ್ ಕೊಡೋಕಾ?
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಪ್ರೊಪೋಸ್ ಮಾಡಲು ಉಂಗುರವಲ್ಲ, ಸಿಂಧೂರದೊಂದಿಗೆ ಬಂದ ಯುವಕ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭೀಕರ ಕೊಲೆ ಪ್ರಕರಣದಿಂದ ಪೊಲೀಸರಿಗೇ ಶಾಕ್! ಎಸ್​ಪಿ ಹೇಳಿದ್ದೇನು ನೋಡಿ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ