AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರನೇ ಮೂರು ಕೇಸ್ ವಾಪಸ್​ ತೆಗೆದುಕೊಂಡ ವಕೀಲ ವಿನೋದ್.. BSYಗೆ ಬಿಗ್ ರಿಲೀಫ್!

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್​ಗಳನ್ನು ಹಿಂಪಡೆದಿದ್ದಾರೆ. ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮೂರು ಕೇಸ್​ಗಳು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂರು ಕೇಸ್​ಗಳ ವಿಚಾರಣೆ ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ನಡೆಯಬೇಕಿತ್ತು. ಆದರೆ, ವಕೀಲ ಬಿ.ವಿನೋದ್ ಇಂದು ದಿಢೀರನೇ ಕೇಸ್ ಹಿಂಪಡೆದರು. ಆದರೆ […]

ದಿಢೀರನೇ ಮೂರು ಕೇಸ್ ವಾಪಸ್​ ತೆಗೆದುಕೊಂಡ ವಕೀಲ ವಿನೋದ್.. BSYಗೆ ಬಿಗ್ ರಿಲೀಫ್!
ಬಿ.ಎಸ್. ಯಡಿಯೂರಪ್ಪ
KUSHAL V
|

Updated on:Nov 04, 2020 | 12:01 PM

Share

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಕೇಸ್​ಗಳಲ್ಲಿ ಸಿಲುಕಿಕೊಂಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿಗಳ ವಿರುದ್ಧ ಮೂರು ಪ್ರಕರಣ ದಾಖಲಿಸಿದ್ದ ವಕೀಲ ಬಿ.ವಿನೋದ್ ಕೇಸ್​ಗಳನ್ನು ಹಿಂಪಡೆದಿದ್ದಾರೆ.

ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಮೂರು ಕೇಸ್​ಗಳು ಸಿಎಂ ಯಡಿಯೂರಪ್ಪ ಕುಟುಂಬದ ಸದಸ್ಯರ ವಿರುದ್ಧ ದಾಖಲಾಗಿತ್ತು. ಶಿವಮೊಗ್ಗ ಮೂಲದ ವಕೀಲ ಬಿ.ವಿನೋದ್ ಕೇಸ್ ದಾಖಲಿಸಿದ್ದರು. ಮೂರು ಕೇಸ್​ಗಳ ವಿಚಾರಣೆ ನ್ಯಾ. ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ನಡೆಯಬೇಕಿತ್ತು.

ಆದರೆ, ವಕೀಲ ಬಿ.ವಿನೋದ್ ಇಂದು ದಿಢೀರನೇ ಕೇಸ್ ಹಿಂಪಡೆದರು. ಆದರೆ ವಿನೋದ್, ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧದ ಕೇಸ್ ಹಿಂಪಡೆದಿಲ್ಲ. ಹೀಗಾಗಿ, ಈಶ್ವರಪ್ಪ ವಿರುದ್ಧದ ಕ್ರಿಮಿನಲ್ ರಿವಿಜನ್ ಕೇಸ್ ಮುಂದೂಡಿಕೆ ಆಗಿದೆ.

Published On - 11:58 am, Wed, 4 November 20

ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ