AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021 | ಏರ್ ಶೋನಲ್ಲಿ ಭಾಗವಹಿಸಿದ ಕರುನಾಡಿನ ಪೈಲಟ್​ಗಳು

ಇದೇ ಮೊದಲ ಬಾರಿಗೆ ಸೂರ್ಯಕಿರಣ್ ಹಾಗೂ ಸಾರಂಗ್ ತಂಡ ವಿಮಾನ ಹಾರಾಟ ನಡೆಸಿದ್ದಾರೆ. ಬಾಗಲಕೋಟೆಯ ಗಿರೀಶ್, ತುಮಕೂರಿನ ನಾಗೇಂದ್ರ ಎಂಬ ಇಬ್ಬರು ಕರ್ನಾಟಕದ ಪೈಲಟ್​ಗಳು ಈ ತಂಡದಲ್ಲಿ ಭಾಗವಹಿಸಿದ್ದಾರೆ.

Aero India 2021 | ಏರ್ ಶೋನಲ್ಲಿ ಭಾಗವಹಿಸಿದ ಕರುನಾಡಿನ ಪೈಲಟ್​ಗಳು
ಏರೋ ಇಂಡಿಯಾ 2021
TV9 Web
| Edited By: |

Updated on:Apr 06, 2022 | 8:22 PM

Share

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ‘ಏರೋ ಇಂಡಿಯಾ 2021’ ಏರ್ ಶೋ ನಡೆಯುತ್ತಿದೆ. ಏರ್ ಶೋ ಬಗ್ಗೆ ಕರ್ನಾಟಕದ ಇಬ್ಬರು ಪೈಲಟ್​ಗಳು ಟಿವಿ9 ತಂಡದೊಂದಿಗೆ ಚಿಟ್​ಚಾಟ್ ಮಾಡಿದ್ದಾರೆ. ಸೂರ್ಯಕಿರಣ್ ಹಾಗೂ ಸಾರಂಗ್ ತಂಡದ ಇಬ್ಬರು ಪೈಲಟ್​ಗಳು ಮಾತನಾಡಿದ್ದಾರೆ.

ಬಾಗಲಕೋಟೆಯ ಗಿರೀಶ್, ತುಮಕೂರಿನ ನಾಗೇಂದ್ರ ಎಂಬ ಇಬ್ಬರು ಕರ್ನಾಟಕದ ಪೈಲಟ್​ಗಳು ಈ ತಂಡದ ಭಾಗವಾಗಿದ್ದಾರೆ. ಕನ್ನಡಿಗರು ಅನ್ನೋದು ನಮಗೊಂದು ಹೆಮ್ಮೆ ಎಂದು ಸಾರಂಗ್ ಹಾಗೂ ಸೂರ್ಯಕಿರಣ್ ತಂಡದ ಫೈಲಟ್​ಗಳು ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಪ್ರದರ್ಶನ ನೀಡೋದು ಭಾರೀ ಖುಷಿ ತಂದಿದೆ. ನಾವು ಮೊದಲು ಇದೇ ಏರ್​ಪೋರ್ಟ್ ಹೊರಗಿನಿಂದ ವಿಮಾನ ಹಾರಾಟಗಳನ್ನು ನೋಡುತ್ತಿದ್ದೆವು. ಈಗ ನಾವೇ ವಿಮಾನ ಚಲಾಯಿಸಿರುವುದು ಖುಷಿ ತಂದಿದೆ ಎಂದಿದ್ದಾರೆ. ಭಾರೀ ಕಠಿಣ ಪರಿಶ್ರಮದ ನಂತರ ಪ್ರದರ್ಶನ ನೀಡ್ತಾ ಇದ್ದೇವೆ. ಇದು ನನ್ನ ಕೊನೆಯ ಏರೋ ಶೋ ಎಂದು ಪೈಲಟ್ ಗಿರೀಶ್ ತಿಳಿಸಿದ್ದಾರೆ.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!

Published On - 5:42 pm, Wed, 3 February 21

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ