Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021 ಏರೋ ಇಂಡಿಯಾ 2021: ಬಾನಂಗಳದಲ್ಲಿಂದು ಲೋಹದ ಹಕ್ಕಿಗಳ ಕಲರವ.. ಇಂದಿನಿಂದ ಮೂರು ದಿನ ಏರ್ ಶೋ

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ.. ಶರವೇಗದಂತೆ ಮುನ್ನುಗ್ಗಿ ಚಮತ್ಕಾರ.. ನೀಲಿ ಬಣ್ಣದ ಆಕಾಶದಲ್ಲಿ ಹಾರುತ್ತಾ ಸಾಹಸ.. ಯುದ್ಧ ವಿಮಾನಗಳು ಮತ್ತು ಹೆಲೆಕಾಪ್ಟರ್​ಗಳ ಮೋಹಕ ಚಿತ್ತಾರ..

Aero India 2021 ಏರೋ ಇಂಡಿಯಾ 2021: ಬಾನಂಗಳದಲ್ಲಿಂದು ಲೋಹದ ಹಕ್ಕಿಗಳ ಕಲರವ.. ಇಂದಿನಿಂದ ಮೂರು ದಿನ ಏರ್ ಶೋ
ಏರೋ ಇಂಡಿಯಾ 2021 ತಾಲೀಮು ದೃಶ್ಯ
Follow us
ಆಯೇಷಾ ಬಾನು
|

Updated on: Feb 03, 2021 | 7:37 AM

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಯಲಹಂಕದ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಜಾದು ನಡೆಯುತ್ತೆ. ಏಷ್ಯಾದ ಅತೀ ದೊಡ್ಡ 2021ರ ಏರೋ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ಹೀಗಾಗಿ ನಿನ್ನೆ ಏರೋ ಶೋಗೆ 14 ದೇಶಗಳಿಂದ ಬಂದಿರೋ ಯುದ್ಧ ವಿಮಾನಗಳು, ಹೆಲಿಕಾಫ್ಟರ್​ಗಳು ತಾಲೀಮು ನಡೆಸಿದ್ದಾಗಿದೆ. ತಾಲೀಮು ವೇಳೆ ರಾಷ್ಟ್ರಧ್ವಜ ಹೊತ್ತ 3 ಸೇನಾ ಹೆಲಿಕಾಪ್ಟರ್​ಗಳು ನೆರೆದವರಿಗೆ ಭವ್ಯ ಸ್ವಾಗತ ನೀಡಿದ್ವು. ನಂತ್ರ ಬಾನಂಗಳದಲ್ಲಿ ಉಕ್ಕಿನ ಹಕ್ಕಿಗಳ ಚಿತ್ತಾರ ಶುರುವಾಗಿತ್ತು.

ಇನ್ನು, ಮೊಟ್ಟಮೊದಲ ಬಾರಿಗೆ ಹೆಚ್​ಎಎಲ್​ನ ಆತ್ಮನಿರ್ಭರ್ ಫಾರ್ಮೇಶನ್ ನಡೆಯಿತು. ತೇಜಸ್ ಯುದ್ಧ ವಿಮಾನದ ಮುಂದಾಳತ್ವದಲ್ಲಿ 5 ವಿಮಾನಗಳು ಆತ್ಮನಿರ್ಭರ್ ಫಾರ್ಮೇಶನ್ ನಡೆಸಿದ್ವು. ಜೊತೆಗೆ ಮೊದಲ ಬಾರಿಗೆ ಸೂರ್ಯಕಿರಣ್ ತಂಡ ಹಾಗೂ ಸಾರಂಗ್ ತಂಡ ಜಂಟಿಯಾಗಿ ಪ್ರದರ್ಶನ ನೀಡಲಿದೆ.

ಸದ್ಯ ಕೊರೊನಾ ಆತಂಕ ಹಿನ್ನೆಲೆಯಲ್ಲಿ ಇಂದಿನ ಏರೋ ಶೋಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿಗೆ ರಾಜನಾಥ್ ಸಿಂಗ್‌ ಏರೋ ಶೋಗೆ ಚಾಲನೆ ನೀಡಲಿದ್ದು, ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಬೆಂಗಳೂರು ಏರೋ ಇಂಡಿಯಾ 2021: ಸಿದ್ಧತೆ ಪರಿಶೀಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್