AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021 ಏರೋ ಇಂಡಿಯಾ 2021: ಬಾನಂಗಳದಲ್ಲಿಂದು ಲೋಹದ ಹಕ್ಕಿಗಳ ಕಲರವ.. ಇಂದಿನಿಂದ ಮೂರು ದಿನ ಏರ್ ಶೋ

ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ.. ಶರವೇಗದಂತೆ ಮುನ್ನುಗ್ಗಿ ಚಮತ್ಕಾರ.. ನೀಲಿ ಬಣ್ಣದ ಆಕಾಶದಲ್ಲಿ ಹಾರುತ್ತಾ ಸಾಹಸ.. ಯುದ್ಧ ವಿಮಾನಗಳು ಮತ್ತು ಹೆಲೆಕಾಪ್ಟರ್​ಗಳ ಮೋಹಕ ಚಿತ್ತಾರ..

Aero India 2021 ಏರೋ ಇಂಡಿಯಾ 2021: ಬಾನಂಗಳದಲ್ಲಿಂದು ಲೋಹದ ಹಕ್ಕಿಗಳ ಕಲರವ.. ಇಂದಿನಿಂದ ಮೂರು ದಿನ ಏರ್ ಶೋ
ಏರೋ ಇಂಡಿಯಾ 2021 ತಾಲೀಮು ದೃಶ್ಯ
ಆಯೇಷಾ ಬಾನು
|

Updated on: Feb 03, 2021 | 7:37 AM

Share

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ಯಲಹಂಕದ ವಾಯುನೆಲೆಯಲ್ಲಿ ಲೋಹದ ಹಕ್ಕಿಗಳ ಜಾದು ನಡೆಯುತ್ತೆ. ಏಷ್ಯಾದ ಅತೀ ದೊಡ್ಡ 2021ರ ಏರೋ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ಹೀಗಾಗಿ ನಿನ್ನೆ ಏರೋ ಶೋಗೆ 14 ದೇಶಗಳಿಂದ ಬಂದಿರೋ ಯುದ್ಧ ವಿಮಾನಗಳು, ಹೆಲಿಕಾಫ್ಟರ್​ಗಳು ತಾಲೀಮು ನಡೆಸಿದ್ದಾಗಿದೆ. ತಾಲೀಮು ವೇಳೆ ರಾಷ್ಟ್ರಧ್ವಜ ಹೊತ್ತ 3 ಸೇನಾ ಹೆಲಿಕಾಪ್ಟರ್​ಗಳು ನೆರೆದವರಿಗೆ ಭವ್ಯ ಸ್ವಾಗತ ನೀಡಿದ್ವು. ನಂತ್ರ ಬಾನಂಗಳದಲ್ಲಿ ಉಕ್ಕಿನ ಹಕ್ಕಿಗಳ ಚಿತ್ತಾರ ಶುರುವಾಗಿತ್ತು.

ಇನ್ನು, ಮೊಟ್ಟಮೊದಲ ಬಾರಿಗೆ ಹೆಚ್​ಎಎಲ್​ನ ಆತ್ಮನಿರ್ಭರ್ ಫಾರ್ಮೇಶನ್ ನಡೆಯಿತು. ತೇಜಸ್ ಯುದ್ಧ ವಿಮಾನದ ಮುಂದಾಳತ್ವದಲ್ಲಿ 5 ವಿಮಾನಗಳು ಆತ್ಮನಿರ್ಭರ್ ಫಾರ್ಮೇಶನ್ ನಡೆಸಿದ್ವು. ಜೊತೆಗೆ ಮೊದಲ ಬಾರಿಗೆ ಸೂರ್ಯಕಿರಣ್ ತಂಡ ಹಾಗೂ ಸಾರಂಗ್ ತಂಡ ಜಂಟಿಯಾಗಿ ಪ್ರದರ್ಶನ ನೀಡಲಿದೆ.

ಸದ್ಯ ಕೊರೊನಾ ಆತಂಕ ಹಿನ್ನೆಲೆಯಲ್ಲಿ ಇಂದಿನ ಏರೋ ಶೋಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಬೆಳಗ್ಗೆ 9.30ರ ಸುಮಾರಿಗೆ ರಾಜನಾಥ್ ಸಿಂಗ್‌ ಏರೋ ಶೋಗೆ ಚಾಲನೆ ನೀಡಲಿದ್ದು, ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಬೆಂಗಳೂರು ಏರೋ ಇಂಡಿಯಾ 2021: ಸಿದ್ಧತೆ ಪರಿಶೀಲಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!