AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮೀಯನ ಅಂತಿಮ ಪಯಣದಲ್ಲಿ ಹೆಜ್ಜೆ ಹಾಕಿದ ಕುರಿ..!

ತನ್ನ ಆತ್ಮೀಯ ಮೀನು ವ್ಯಾಪಾರಿಯ ಅಂತ್ಯಸಂಸ್ಕಾರದಲ್ಲಿ ಕುರಿಯೊಂದು ಭಾಗಿಯಾದ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಕುವೆಂಪು ನಗರದಲ್ಲಿ ನಡೆದಿದೆ. ನಿನ್ನೆ ಪಟ್ಟಣದ ಮೀನು ವ್ಯಾಪಾರಿ ಹುಸನಬ್ಬ ಹೃದಯಾಘಾತದಿಂದ ಸಾವನಪ್ಪಿದ್ರು. ಇಂದು ಹುಸನಬ್ಬ ಅವರ ಅಂತ್ಯಕ್ರಿಯೆ ನಡೆಸಲಾಯ್ತು. ಹುಸನಬ್ಬ ಅವರ ಪಕ್ಕದ ಮನೆಯಲ್ಲಿ ಕುರಿಯೊಂದನ್ನ ಸಾಕಿದ್ರು. ಈ ಕುರಿಯನ್ನ ಹುಸನಬ್ಬ ತುಂಬಾ ಪ್ರೀತಿ ಮಾಡ್ತಿದ್ರು. ಆದ್ರೆ, ತನ್ನ ಆತ್ಮೀಯನನ್ನ ಕಳೆದುಕೊಂಡ ಆ ಕುರಿ ಆಹಾರವನ್ನ ತಿನ್ನದೇ ಮೌನಕ್ಕೆ ಶರಣಾಗಿತ್ತು. ಅಲ್ಲದೇ ನಿನ್ನೆಯಿಂದ ತನ್ನ ಆತ್ಮೀಯ ಹುಸನಬ್ಬ […]

ಆತ್ಮೀಯನ ಅಂತಿಮ ಪಯಣದಲ್ಲಿ ಹೆಜ್ಜೆ ಹಾಕಿದ ಕುರಿ..!
ಸಾಧು ಶ್ರೀನಾಥ್​
|

Updated on:Oct 18, 2019 | 4:48 PM

Share

ತನ್ನ ಆತ್ಮೀಯ ಮೀನು ವ್ಯಾಪಾರಿಯ ಅಂತ್ಯಸಂಸ್ಕಾರದಲ್ಲಿ ಕುರಿಯೊಂದು ಭಾಗಿಯಾದ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಪಟ್ಟಣದ ಕುವೆಂಪು ನಗರದಲ್ಲಿ ನಡೆದಿದೆ.

ನಿನ್ನೆ ಪಟ್ಟಣದ ಮೀನು ವ್ಯಾಪಾರಿ ಹುಸನಬ್ಬ ಹೃದಯಾಘಾತದಿಂದ ಸಾವನಪ್ಪಿದ್ರು. ಇಂದು ಹುಸನಬ್ಬ ಅವರ ಅಂತ್ಯಕ್ರಿಯೆ ನಡೆಸಲಾಯ್ತು. ಹುಸನಬ್ಬ ಅವರ ಪಕ್ಕದ ಮನೆಯಲ್ಲಿ ಕುರಿಯೊಂದನ್ನ ಸಾಕಿದ್ರು. ಈ ಕುರಿಯನ್ನ ಹುಸನಬ್ಬ ತುಂಬಾ ಪ್ರೀತಿ ಮಾಡ್ತಿದ್ರು.

ಆದ್ರೆ, ತನ್ನ ಆತ್ಮೀಯನನ್ನ ಕಳೆದುಕೊಂಡ ಆ ಕುರಿ ಆಹಾರವನ್ನ ತಿನ್ನದೇ ಮೌನಕ್ಕೆ ಶರಣಾಗಿತ್ತು. ಅಲ್ಲದೇ ನಿನ್ನೆಯಿಂದ ತನ್ನ ಆತ್ಮೀಯ ಹುಸನಬ್ಬ ಅವರ ಮೃತದೇಹದ ಬಳಿಯೇ ಓಡಾಡಿಕೊಂಡಿತ್ತು. ಇಂದು ನಡೆದ ಅಂತ್ಯಕ್ರಿಯೆಯ ಕೊನೆಯ ಪ್ರಯಾಣದವರೆಗೂ ತಾ ಮುಂದು.. ನಾ ಮುಂದು ಅಂತಾ ಜನರ ಜೊತೆ ಹೆಜ್ಜೆ ಹಾಕಿದ ದೃಶ್ಯ ನಿಜಕ್ಕೂ ಮನಕಲಕುವಂತಿತ್ತು.

Published On - 4:44 pm, Fri, 18 October 19

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು