AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಟೆಕ್ಕಿಗೆ ಕೊರೊನಾ, ಬೆಂಗಳೂರಿನ ರೂಂ ಮೇಟ್​ಗೆ ಜ್ವರ!

ಬೆಂಗಳೂರು: ಕರ್ನಾಟಕದಲ್ಲೂ ಕೊರೊನಾ ವೈರಸ್ ತನ್ನ ಆಟಾಟೋಪ ತೋರಿಸತ್ತಿದೆಯಾ!? ತೆಲಂಗಾಣದ ಟೆಕ್ಕಿಯೊಬ್ಬರು ಬೆಂಗಳೂರು ಮೂಲಕ ಹಾದುಹೋಗಿದ್ದು, ಆತನಿಗೆ ಕೊರೊನಾ ವೈರಸ್ ಅಂಟಿರುವುದು ದೃಢಪಟ್ಟಿದೆ. ಆತಕದ ವಿಚಾರವೆಂದ್ರೆ ಆತನ ರೂಂ ಮೇಟ್ ಆಗಿದ್ದ ವ್ಯಕ್ತಿಗೆ ಇದೀಗ ನೆಗಡಿ, ಜ್ವರ ಬಾಧಿಸತೊಡಗಿದೆ. ಟೆಕ್ಕಿಯ ಜೊತೆಯಲ್ಲಿದ್ದ, ಬೆಂಗಳೂರಿನ ರೂಂ ಮೇಟ್​ನನ್ನು ಇದೀಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆಗೆ ನಿರ್ಧರಿಸಲಾಗಿದೆ ಎಂದು ಜಯನಗರದಲ್ಲಿರುವ ರಾಜೀವ್ ಗಾಂಧಿ […]

ತೆಲಂಗಾಣ  ಟೆಕ್ಕಿಗೆ ಕೊರೊನಾ, ಬೆಂಗಳೂರಿನ ರೂಂ ಮೇಟ್​ಗೆ ಜ್ವರ!
Follow us
ಸಾಧು ಶ್ರೀನಾಥ್​
|

Updated on:Mar 03, 2020 | 3:51 PM

ಬೆಂಗಳೂರು: ಕರ್ನಾಟಕದಲ್ಲೂ ಕೊರೊನಾ ವೈರಸ್ ತನ್ನ ಆಟಾಟೋಪ ತೋರಿಸತ್ತಿದೆಯಾ!? ತೆಲಂಗಾಣದ ಟೆಕ್ಕಿಯೊಬ್ಬರು ಬೆಂಗಳೂರು ಮೂಲಕ ಹಾದುಹೋಗಿದ್ದು, ಆತನಿಗೆ ಕೊರೊನಾ ವೈರಸ್ ಅಂಟಿರುವುದು ದೃಢಪಟ್ಟಿದೆ. ಆತಕದ ವಿಚಾರವೆಂದ್ರೆ ಆತನ ರೂಂ ಮೇಟ್ ಆಗಿದ್ದ ವ್ಯಕ್ತಿಗೆ ಇದೀಗ ನೆಗಡಿ, ಜ್ವರ ಬಾಧಿಸತೊಡಗಿದೆ.

ಟೆಕ್ಕಿಯ ಜೊತೆಯಲ್ಲಿದ್ದ, ಬೆಂಗಳೂರಿನ ರೂಂ ಮೇಟ್​ನನ್ನು ಇದೀಗ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತನ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಚಿಕಿತ್ಸೆಗೆ ನಿರ್ಧರಿಸಲಾಗಿದೆ ಎಂದು ಜಯನಗರದಲ್ಲಿರುವ ರಾಜೀವ್ ಗಾಂಧಿ ಆಸ್ಪತ್ರೆ ವೈದ್ಯಾಧಿಕಾರಿ ಟಿವಿ9ಗೆ ತಿಳಿಸಿದ್ದಾರೆ.

Published On - 3:50 pm, Tue, 3 March 20

VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ನಿಜಕ್ಕೂ ಇದು ನೋ ಬಾಲಾ? ಇಲ್ಲಿದೆ ಉತ್ತರ 
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
VIDEO: ಮಂಕಡ್ ರನೌಟ್​ಗೆ ಅಪೀಲ್​ ಮಾಡುತ್ತಿದ್ದಂತೆ, ವಿರಾಟ್ ಕೊಹ್ಲಿ ಆಕ್ರೋಶ
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
ಪರೀಕ್ಷಾರ್ಥ ಹಾರಾಟ ವೇಳೆ ಸಮುದ್ರಕ್ಕೆ ಅಪ್ಪಳಿಸಿದ ಸ್ಪೇಸ್​ಎಕ್ಸ್​ನ ರಾಕೆಟ್
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
VIDEO: ದಿಗ್ವೇಶ್ ಮಹಾ ಎಡವಟ್ಟು... ಇದೇ ಕಾರಣಕ್ಕೆ ಅಂಪೈರ್ ಔಟ್ ನೀಡಿಲ್ಲ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ವಸ್ತ್ರದಾನದ ಮಹತ್ವ ಬಗ್ಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ