AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಕಾರ್ಪೊರೇಟರ್​ಗೆ ಕೊರೊನಾ, ಏರಿಯಾ ಆಯ್ತು ಕಂಪ್ಲೀಟ್ ಸೀಲ್‌ಡೌನ್

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದ್ದ ಏರಿಯಾ ಸೀಲ್‌ಡೌನ್ ಮಾಡಲಾಗಿದೆ. ಏರಿಯಾದಲ್ಲಿ ಯಾರೂ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಏರಿಯಾವನ್ನ ಕಂಟೇನ್ಮೆಂಟ್ ಜೋನ್ ಮಾಡಿ, ಕಬ್ಬಿಣದ ಶೀಟ್​ಗಳನ್ನ ಹಾಕಿ ಸೀಲ್ ಮಾಡಲಾಗಿದೆ. ಈಗಾಗಲೇ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದ 38 ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕದಲ್ಲಿದ್ದ 19 ಜನರಿಗೆ ಹೋಂ ಕ್ವಾರಂಟೈನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ಇಮ್ರಾನ್ ಪಾಷಾ ಹೆಂಡತಿ, ಇಬ್ಬರು ಮಕ್ಕಳು, […]

ಪಾದರಾಯನಪುರ ಕಾರ್ಪೊರೇಟರ್​ಗೆ ಕೊರೊನಾ, ಏರಿಯಾ ಆಯ್ತು ಕಂಪ್ಲೀಟ್ ಸೀಲ್‌ಡೌನ್
ಆಯೇಷಾ ಬಾನು
|

Updated on:May 31, 2020 | 2:18 PM

Share

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದ್ದ ಏರಿಯಾ ಸೀಲ್‌ಡೌನ್ ಮಾಡಲಾಗಿದೆ. ಏರಿಯಾದಲ್ಲಿ ಯಾರೂ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಏರಿಯಾವನ್ನ ಕಂಟೇನ್ಮೆಂಟ್ ಜೋನ್ ಮಾಡಿ, ಕಬ್ಬಿಣದ ಶೀಟ್​ಗಳನ್ನ ಹಾಕಿ ಸೀಲ್ ಮಾಡಲಾಗಿದೆ. ಈಗಾಗಲೇ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದ 38 ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕದಲ್ಲಿದ್ದ 19 ಜನರಿಗೆ ಹೋಂ ಕ್ವಾರಂಟೈನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ಇಮ್ರಾನ್ ಪಾಷಾ ಹೆಂಡತಿ, ಇಬ್ಬರು ಮಕ್ಕಳು, ಮಾವ, ಅತ್ತೆ ಇದ್ದಾರೆ.

Published On - 7:46 am, Sun, 31 May 20

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!