AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಕಾರ್ಪೊರೇಟರ್​ಗೆ ಕೊರೊನಾ, ಏರಿಯಾ ಆಯ್ತು ಕಂಪ್ಲೀಟ್ ಸೀಲ್‌ಡೌನ್

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದ್ದ ಏರಿಯಾ ಸೀಲ್‌ಡೌನ್ ಮಾಡಲಾಗಿದೆ. ಏರಿಯಾದಲ್ಲಿ ಯಾರೂ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಏರಿಯಾವನ್ನ ಕಂಟೇನ್ಮೆಂಟ್ ಜೋನ್ ಮಾಡಿ, ಕಬ್ಬಿಣದ ಶೀಟ್​ಗಳನ್ನ ಹಾಕಿ ಸೀಲ್ ಮಾಡಲಾಗಿದೆ. ಈಗಾಗಲೇ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದ 38 ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕದಲ್ಲಿದ್ದ 19 ಜನರಿಗೆ ಹೋಂ ಕ್ವಾರಂಟೈನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ಇಮ್ರಾನ್ ಪಾಷಾ ಹೆಂಡತಿ, ಇಬ್ಬರು ಮಕ್ಕಳು, […]

ಪಾದರಾಯನಪುರ ಕಾರ್ಪೊರೇಟರ್​ಗೆ ಕೊರೊನಾ, ಏರಿಯಾ ಆಯ್ತು ಕಂಪ್ಲೀಟ್ ಸೀಲ್‌ಡೌನ್
ಆಯೇಷಾ ಬಾನು
|

Updated on:May 31, 2020 | 2:18 PM

Share

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದ್ದ ಏರಿಯಾ ಸೀಲ್‌ಡೌನ್ ಮಾಡಲಾಗಿದೆ. ಏರಿಯಾದಲ್ಲಿ ಯಾರೂ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಏರಿಯಾವನ್ನ ಕಂಟೇನ್ಮೆಂಟ್ ಜೋನ್ ಮಾಡಿ, ಕಬ್ಬಿಣದ ಶೀಟ್​ಗಳನ್ನ ಹಾಕಿ ಸೀಲ್ ಮಾಡಲಾಗಿದೆ. ಈಗಾಗಲೇ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದ 38 ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕದಲ್ಲಿದ್ದ 19 ಜನರಿಗೆ ಹೋಂ ಕ್ವಾರಂಟೈನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ಇಮ್ರಾನ್ ಪಾಷಾ ಹೆಂಡತಿ, ಇಬ್ಬರು ಮಕ್ಕಳು, ಮಾವ, ಅತ್ತೆ ಇದ್ದಾರೆ.

Published On - 7:46 am, Sun, 31 May 20

ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ