AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾದರಾಯನಪುರ ಕಾರ್ಪೊರೇಟರ್​ಗೆ ಕೊರೊನಾ, ಏರಿಯಾ ಆಯ್ತು ಕಂಪ್ಲೀಟ್ ಸೀಲ್‌ಡೌನ್

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದ್ದ ಏರಿಯಾ ಸೀಲ್‌ಡೌನ್ ಮಾಡಲಾಗಿದೆ. ಏರಿಯಾದಲ್ಲಿ ಯಾರೂ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಏರಿಯಾವನ್ನ ಕಂಟೇನ್ಮೆಂಟ್ ಜೋನ್ ಮಾಡಿ, ಕಬ್ಬಿಣದ ಶೀಟ್​ಗಳನ್ನ ಹಾಕಿ ಸೀಲ್ ಮಾಡಲಾಗಿದೆ. ಈಗಾಗಲೇ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದ 38 ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕದಲ್ಲಿದ್ದ 19 ಜನರಿಗೆ ಹೋಂ ಕ್ವಾರಂಟೈನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ಇಮ್ರಾನ್ ಪಾಷಾ ಹೆಂಡತಿ, ಇಬ್ಬರು ಮಕ್ಕಳು, […]

ಪಾದರಾಯನಪುರ ಕಾರ್ಪೊರೇಟರ್​ಗೆ ಕೊರೊನಾ, ಏರಿಯಾ ಆಯ್ತು ಕಂಪ್ಲೀಟ್ ಸೀಲ್‌ಡೌನ್
ಆಯೇಷಾ ಬಾನು
|

Updated on:May 31, 2020 | 2:18 PM

Share

ಬೆಂಗಳೂರು: ಪಾದರಾಯನಪುರ ಕಾರ್ಪೊರೇಟರ್‌ಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಇದ್ದ ಏರಿಯಾ ಸೀಲ್‌ಡೌನ್ ಮಾಡಲಾಗಿದೆ. ಏರಿಯಾದಲ್ಲಿ ಯಾರೂ ಓಡಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಏರಿಯಾವನ್ನ ಕಂಟೇನ್ಮೆಂಟ್ ಜೋನ್ ಮಾಡಿ, ಕಬ್ಬಿಣದ ಶೀಟ್​ಗಳನ್ನ ಹಾಕಿ ಸೀಲ್ ಮಾಡಲಾಗಿದೆ. ಈಗಾಗಲೇ ಪ್ರಾಥಮಿಕ, ದ್ವಿತೀಯ ಸಂಪರ್ಕದಲ್ಲಿದ್ದ 38 ಜನರನ್ನ ಕ್ವಾರಂಟೈನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲಾಗಿದ್ದು, ದ್ವಿತೀಯ ಸಂಪರ್ಕದಲ್ಲಿದ್ದ 19 ಜನರಿಗೆ ಹೋಂ ಕ್ವಾರಂಟೈನ್ ಮಾಡಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ ಇಮ್ರಾನ್ ಪಾಷಾ ಹೆಂಡತಿ, ಇಬ್ಬರು ಮಕ್ಕಳು, ಮಾವ, ಅತ್ತೆ ಇದ್ದಾರೆ.

Published On - 7:46 am, Sun, 31 May 20

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!