AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಪಡೆಯೋದಕ್ಕೆ ನಾವು ಬೇಕು.. ಸಂಬಳ ಮಾತ್ರ ಹೆಚ್ಚಿಸಲ್ಲ: ಡಿ ಗ್ರೂಪ್​ ನೌಕರರ ಅಳಲು

ನಾವು ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಆದರೆ, ನಮಗೆ ಸಂಬಳ ಹೆಚ್ಚಿಸಲು ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಕೊರೊನಾ ಲಸಿಕೆ ನೀಡೋದಕ್ಕೆ ನಮ್ಮನ್ನೇ ಆಯ್ಕೆ ಮಾಡಿರುವ ಹಿಂದಿನ ಉದ್ದೇಶವೇನು? ನಮ್ಮ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಸಂಬಳವನ್ನೂ ಹೆಚ್ಚಿಸಬೇಕಲ್ವಾ?

ಲಸಿಕೆ ಪಡೆಯೋದಕ್ಕೆ ನಾವು ಬೇಕು.. ಸಂಬಳ ಮಾತ್ರ ಹೆಚ್ಚಿಸಲ್ಲ: ಡಿ ಗ್ರೂಪ್​ ನೌಕರರ ಅಳಲು
ಸಂಬಳ ಹೆಚ್ಚಿಸದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಡಿ ಗ್ರೂಪ್​ ನೌಕರರು
Skanda
| Edited By: |

Updated on: Jan 16, 2021 | 1:43 PM

Share

ಕೊಡಗು: ಕೊರೊನಾ ಲಸಿಕೆ ಪಡೆಯುವುದಕ್ಕೆ ಮಾತ್ರ ನಾವು ಬೇಕು. ಆದರೆ, ಸಂಬಳ ಹೆಚ್ಚಿಸೋಕೆ ಮನಸ್ಸು ಮಾಡೋದಿಲ್ಲ ಎಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಮೊದಲ ಹಂತದ ಕೊರೊನಾ ಲಸಿಕೆ ಪಡೆದ ಡಿ ಗ್ರೂಪ್​ ನೌಕರರು ಅಳಲು ತೋಡಿಕೊಂಡಿದ್ದಾರೆ. ಕೊರೊನಾ ಲಸಿಕೆ ನೀಡೋದಕ್ಕೆ ನಮ್ಮನ್ನೇ ಆಯ್ಕೆ ಮಾಡಿರುವ ಹಿಂದಿನ ಉದ್ದೇಶವೇನು? ನಮ್ಮ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಸಂಬಳವನ್ನೂ ಹೆಚ್ಚಿಸಬೇಕಲ್ವಾ? ಎಂದು ಸರ್ಕಾರವನ್ನು ಪ್ರಶ್ನಸಿದ್ದಾರೆ.

ನಾವು ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇವೆ. ಆದರೆ, ನಮಗೆ ಸಂಬಳ ಹೆಚ್ಚಿಸಲು ಸರ್ಕಾರ ಆಸಕ್ತಿ ವಹಿಸುತ್ತಿಲ್ಲ. ಕೊರೊನಾ ಲಸಿಕೆಯನ್ನು ನಮಗೆ ಮೊದಲು ನೀಡೋ ಮೂಲಕ ಕಾಳಜಿ ತೋರಿಸುತ್ತಿರುವುದಾಗಿ ಸರ್ಕಾರ ಹೇಳಿದೆ. ಆದರೆ, ನಿಜವಾಗಿಯೂ ಕಾಳಜಿ ಇದ್ದರೆ ಸಂಬಳ ಹೆಚ್ಚಿಸಲಿ ಎಂದು ಡಿ ಗ್ರೂಪ್​ ನೌಕರರು ಲಸಿಕೆ ಪಡೆದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೌರ ಕಾರ್ಮಿಕರಿಗೆ ಮೊದಲ ಲಸಿಕೆ: ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ! ಅಪಸ್ವರ ತೆಗೆದ ಯು.ಟಿ. ಖಾದರ್

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ