AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್, ಬ್ಲ್ಯಾಕ್ ಫಂಗಸ್ ಗೆದ್ದ ವ್ಯಕ್ತಿ ಹೃದಯಾಘಾತದಿಂದ ಸಾವು…

heart attack: ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬ್ಲ್ಯಾಕ್ ಫಂಗಸ್‌ ವಿರುದ್ಧವೂ ಹೋರಾಡಿ ಗುಣಮುಖರಾಗಿದ್ದರು. ಮೂರು-ನಾಲ್ಕು ದಿನಗಳಿಂದ ಮನೆಯಲ್ಲಿದ್ದರು. ಆದರೆ ನಿನ್ನೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕೋವಿಡ್, ಬ್ಲ್ಯಾಕ್ ಫಂಗಸ್ ಗೆದ್ದ ವ್ಯಕ್ತಿ ಹೃದಯಾಘಾತದಿಂದ ಸಾವು...
ಕೋವಿಡ್, ಬ್ಲ್ಯಾಕ್ ಫಂಗಸ್ ಗೆದ್ದ ವ್ಯಕ್ತಿ ಹೃದಯಾಘಾತದಿಂದ ಸಾವು...
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 26, 2021 | 10:16 AM

Share

ಬಾಗಲಕೋಟೆ: ಕೊರೊನಾ ಕಾಲದಲ್ಲಿ ಸಾವು ಯಾವೆಲ್ಲಾ ರೂಪದಲ್ಲಿ ಬಂದೆರಗುತ್ತದೋ ಮನುಷ್ಯನ ಎಣಿಕೆಗೆ ಸಿಲುಕದ ವಿಷಯವಾಗಿದೆ. ವೈದ್ಯರೂ ಎಷ್ಟೇ ಹರಸಾಹಸ ಪಟ್ಟರೂ ಅವರಿಂದಲೂ ಜನರನ್ನು ಬದುಕಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಷ್ಟರಮಟ್ಟಿಗೆ ಕೊರೊನಾ ಕ್ರಮಿಯ ಅಟ್ಟಹಾಸ ಮಿತಿಮೀರಿದೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿ ಗ್ರಾಮದ 45 ವರ್ಷದ ವ್ಯಕ್ತಿಯೊಬ್ಬರು ಮೊದಲು ಕೋವಿಡ್, ಬಳಿಕ ಬ್ಲ್ಯಾಕ್ ಫಂಗಸ್ ವಿರುದ್ಧ ಗೆದ್ದಿದ್ದರೂ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಸಾಗರ ದಾದಾಸಾಹೇಬ ದೇಸಾಯಿ(45) ಮೃತ ವ್ಯಕ್ತಿ. ಕೋವಿಡ್ ನಿಂದ ನರಳಾಡಿ ಗುಣಮುಖರಾಗುವಷ್ಟರಲ್ಲಿ ಅವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು. ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬ್ಲ್ಯಾಕ್ ಫಂಗಸ್‌ ವಿರುದ್ಧವೂ ಹೋರಾಡಿ ಗುಣಮುಖರಾಗಿದ್ದರು. ಕಳೆದ ಮೂರು-ನಾಲ್ಕು ದಿನಗಳಿಂದ ಮನೆಯಲ್ಲಿದ್ದರು. ಆದರೆ ನಿನ್ನೆ ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಪಾರಾಗಿದ್ದರೂ ನಂತರದ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ದೇಸಾಯಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ.

(after waging battle successfully against coronavirus and black fungus a villager loses battle for heart attack in hanagandi village)

Family Suicide: 17 ವರ್ಷದ ಮಗ ಹೃದಯಾಘಾತದಿಂದ ಸಾವು, ನೋವು ತಾಳಲಾರದೆ ಮನೆಯವರೆಲ್ಲ ನೇಣಿಗೆ ಶರಣು

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ