AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಣಮುಖನಾಗಿದ್ದ ವ್ಯಕ್ತಿಗೆ ಕೊರೊನಾ? ಮಹದೇವ್‌ ಪ್ರಸಾದ್ ನಗರ ಸೀಲ್‌ಡೌನ್

ಚಾಮರಾಜನಗರದಲ್ಲಿ ಗುಣಮುಖನಾಗಿದ್ದ ವ್ಯಕ್ತಿಗೆ ಮತ್ತೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ವಕ್ಕರಿಸಿರೋ ಆತಂಕ ಶುರುವಾಗಿದೆ. ಗುಂಡ್ಲುಪೇಟೆ ಪಟ್ಟಣದ ಮಹದೇವ್‌ ಪ್ರಸಾದ್ ನಗರ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ. 10 ಮಂದಿಗೆ ಕ್ರೂರಿ ಪಾಸಿಟಿವ್? ಕಲಬುರಗಿಯಲ್ಲಿಂದು 10ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬರೋ ಶಂಕೆ ವ್ಯಕ್ತವಾಗಿದೆ. ಜಿಮ್ಸ್‌ನ ನರ್ಸ್, ಡಿ ಗ್ರೂಪ್ ನೌಕರನಿಗೆ ಕೊರೊನಾ ಶಂಕೆ ಇದೆ. ಕಲಬುರಗಿಯಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಏರಿಕೆಯಾಗ್ತಿರೋದು ಆತಂಕ ಹೆಚ್ಚಿಸಿದೆ. ಐವರು ಗರ್ಭಿಣಿಯರಿಗೆ ಸೋಂಕು […]

ಗುಣಮುಖನಾಗಿದ್ದ ವ್ಯಕ್ತಿಗೆ ಕೊರೊನಾ? ಮಹದೇವ್‌ ಪ್ರಸಾದ್ ನಗರ ಸೀಲ್‌ಡೌನ್
ಆಯೇಷಾ ಬಾನು
|

Updated on: Jun 20, 2020 | 10:28 AM

Share

ಚಾಮರಾಜನಗರದಲ್ಲಿ ಗುಣಮುಖನಾಗಿದ್ದ ವ್ಯಕ್ತಿಗೆ ಮತ್ತೆ ಕೊರೊನಾ ಶಂಕೆ ವ್ಯಕ್ತವಾಗಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಸೋಂಕು ವಕ್ಕರಿಸಿರೋ ಆತಂಕ ಶುರುವಾಗಿದೆ. ಗುಂಡ್ಲುಪೇಟೆ ಪಟ್ಟಣದ ಮಹದೇವ್‌ ಪ್ರಸಾದ್ ನಗರ ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.

10 ಮಂದಿಗೆ ಕ್ರೂರಿ ಪಾಸಿಟಿವ್? ಕಲಬುರಗಿಯಲ್ಲಿಂದು 10ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬರೋ ಶಂಕೆ ವ್ಯಕ್ತವಾಗಿದೆ. ಜಿಮ್ಸ್‌ನ ನರ್ಸ್, ಡಿ ಗ್ರೂಪ್ ನೌಕರನಿಗೆ ಕೊರೊನಾ ಶಂಕೆ ಇದೆ. ಕಲಬುರಗಿಯಲ್ಲಿ ದಿನೇ ದಿನೆ ಸೋಂಕಿತರ ಸಂಖ್ಯೆ ಏರಿಕೆಯಾಗ್ತಿರೋದು ಆತಂಕ ಹೆಚ್ಚಿಸಿದೆ.

ಐವರು ಗರ್ಭಿಣಿಯರಿಗೆ ಸೋಂಕು ದಾವಣಗೆರೆ ಜಿಲ್ಲೆಯಲ್ಲಿ ನಿನ್ನೆ 12 ಜನರಿಗೆ ಕೊರೊನಾ ದೃಢವಾಗಿದ್ದು, ಒಟ್ಟು 12 ಜನರ ಪೈಕಿ ಐವರು ಸೋಂಕಿತರು ಗರ್ಭಿಣಿಯರು ಅನ್ನೋ ಶಾಕಿಂಗ್ ಸತ್ಯ ಬಯಲಾಗಿದೆ. ಐವರ ಸೋಂಕಿನ ಮೂಲ ಇನ್ನೂ ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲಾಡಳಿತದಿಂದ ಟ್ರಾವೆಲ್ ಹಿಸ್ಟರಿ ಪತ್ತೆ ಕಾರ್ಯ ನಡೀತಿದೆ

ಕರ್ನಾಟಕದ ಕ್ರಮಕ್ಕೆ ಮೆಚ್ಚುಗೆ ಕರುನಾಡಲ್ಲಿ ಕೊರೊನಾ ಕಂಟ್ರೋಲ್​ಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಅಂತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕರ್ನಾಟಕದ ಕಾಂಟ್ಯಾಕ್ಟ್ ಟ್ರೇಸಿಂಗ್, ಮನೆ ಮನೆ ಸರ್ವೆಗೆ ಕೇಂದ್ರ ಶ್ಲಾಘಿಸಿದೆ. ಈ 2 ಮಾದರಿಯಗಳನ್ನ ಎಲ್ಲ ರಾಜ್ಯಗಳು ಅಳವಡಸಿಕೊಳ್ಳಲು ಸೂಚಿಸಲಾಗಿದೆ.

341 ಪ್ರಯಾಣಿಕರಿಗೆ ಸೋಂಕು ದೇಶೀಯ ವಿಮಾನಗಳಲ್ಲಿ ಪ್ರಯಾಣಿಸಿದ್ದ 12 ಲಕ್ಷದ 40 ಸಾವಿರ ಜನರ ಪೈಕಿ 341 ಜನರಿಗೆ ಕೊರೊನಾ ದೃಢವಾಗಿದೆ. ಮೇ 25 ರಿಂದ ಜೂನ್ 15ರವರೆಗೆ ವಿಮಾನದಲ್ಲಿ ಪ್ರಯಾಣಿಸಿದ್ರು. ಆದ್ರೆ, ಶೇಕಡಾ 0.03ರಷ್ಟು ಜನರಿಗೆ ಮಾತ್ರ ಕೊರೊನಾ ದೃಢವಾಗಿದೆಯಂತೆ.

ರೋಬೋಟ್​ ಸೇವೆ ಅಸ್ಸಾಂನ ಗುವಾಹಟಿಯಲ್ಲಿನ ಹೋಟೆಲ್ ಮಾಲೀಕರೊಬ್ರು ರೋಬೋಟಿಕ್ ತಂತ್ರಜ್ಞಾನ ತಯಾರಿಸಿದ್ದಾರೆ. ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ರೋಗಿ ಬಳಿ ತೆರಳೋ ರೋಬೋಟ್​​ ಸರ್ವೀಸ್ ಮಾಡ್ತಿದೆ. ಅಲ್ಲದೇ ಕೊವಿಡ್ ಬಗ್ಗೆ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ ನೀಡುತ್ತದೆ.

ಸಲೂನ್​ನಲ್ಲಿ ಮುನ್ನೆಚ್ಚರಿಕೆ ಕ್ರಮ ಮಧ್ಯಪ್ರದೇಶ ಮಧ್ಯಪ್ರದೇಶದಲ್ಲಿ ಸಲೂನ್​​ಗಳನ್ನ ತೆರೆಯಲು ಅನುಮತಿ ನೀಡಲಾಗಿದೆ. ಕಟ್ಟುನಿಟ್ಟಿನ ಗೈಡ್​ಲೈನ್ಸ್ ಪಾಲನೆಗೆ ಆದೇಶ ಹಿನ್ನೆಲೆಯಲ್ಲಿ ಸಲೂನ್​​ಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಹರಡದಂತೆ ಎಚ್ಚರಿಕೆ ವಹಿಸಲಾಗಿದೆ

ಮದುವೆಯಲ್ಲಿ ಗನ್​​ ಹಿಡಿದು 'ಕೈ' ಮುಖಂಡನ ಡ್ಯಾನ್ಸ್​: ವಿಡಿಯೋ ವೈರಲ್​
ಮದುವೆಯಲ್ಲಿ ಗನ್​​ ಹಿಡಿದು 'ಕೈ' ಮುಖಂಡನ ಡ್ಯಾನ್ಸ್​: ವಿಡಿಯೋ ವೈರಲ್​
ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ
ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ
ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!
ಬೆಂಗಳೂರು: ಅಂಜನಾಪುರದಲ್ಲಿ ಮನೆ ಗೇಟ್ ಒಳಗೇ ಬಂತು ಚಿರತೆ!
ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ತಪ್ಪಿದ ಭಾರೀ ದುರಂತ
ಚಲಿಸುತ್ತಿದ್ದ KSRTC ಬಸ್‌ನ ಆಕ್ಸೆಲ್ ಕಟ್​​: ತಪ್ಪಿದ ಭಾರೀ ದುರಂತ
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
ಹಿಟಾಚಿ ಶೋರೂಮ್​ಗೆ ಬೀಗ ಹಾಕಿದ ಗ್ರಾಹಕ ಹೇಳಿದ್ದೇನು ನೋಡಿ!
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
ವಿಧಾನಸೌಧ ಪಡಸಾಲೆಯಲ್ಲಿ ನಗದು, ಚಿನ್ನ ಇದ್ದ ಬ್ಯಾಗ್ ಬಿಟ್ಟುಹೋದ ವ್ಯಕ್ತಿ!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!