AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರಂತೆ ಯಡಿಯೂರಪ್ಪಗೂ ವಯಸ್ಸಾಗಿದೆ: ಅವ್ರು ನಮ್ಮ ಪ್ರಶ್ನಾತೀತ ನಾಯಕರು’

ಹಾವೇರಿ: ವಯಸ್ಸು ಎಲ್ಲರಿಗೂ ಆದಂತೆ ಯಡಿಯೂರಪ್ಪರಿಗೂ ಆಗಿದೆ. ಯಾವುದೇ ಚರ್ಚೆ ಇಲ್ಲ. ಸಿಎಂ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವ್ರೇ ನಮ್ಮ ಮುಖ್ಯಮಂತ್ರಿ ಎಂದು ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಪಕ್ಷ ಮತ್ತು ಸರ್ಕಾರ ಒಟ್ಟಾಗಿ ನಡೆಯುತ್ತೆ. ಯಡಿಯೂರಪ್ಪನವರೇ ನಮ್ಮ ಮುಖ್ಯಮಂತ್ರಿಗಳಾಗಿರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚರ್ಚೆಗಳು ಸ್ವಾಭಾವಿಕಕವಾಗಿ ಬಂದಿರಬಹುದು. ಆದರೆ ನಮ್ಮ ಪಕ್ಷದವರು ಪತ್ರ ಬರೆದಿರಲಿಕ್ಕಿಲ್ಲ. ಬೇರೆಯವ್ರು ಮಾಡಿರಬಹುದು. ಈ ಬಗ್ಗೆ ಚರ್ಚೆ ಆಗುತ್ತೆ. ನಾವೆಲ್ಲ ಅವರ ಜೊತೆಯಲ್ಲೇ ಹೆಜ್ಜೆ […]

'ಎಲ್ಲರಂತೆ ಯಡಿಯೂರಪ್ಪಗೂ ವಯಸ್ಸಾಗಿದೆ: ಅವ್ರು ನಮ್ಮ ಪ್ರಶ್ನಾತೀತ ನಾಯಕರು'
ಸಾಧು ಶ್ರೀನಾಥ್​
|

Updated on:Feb 26, 2020 | 12:24 PM

Share

ಹಾವೇರಿ: ವಯಸ್ಸು ಎಲ್ಲರಿಗೂ ಆದಂತೆ ಯಡಿಯೂರಪ್ಪರಿಗೂ ಆಗಿದೆ. ಯಾವುದೇ ಚರ್ಚೆ ಇಲ್ಲ. ಸಿಎಂ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವ್ರೇ ನಮ್ಮ ಮುಖ್ಯಮಂತ್ರಿ ಎಂದು ಮುಜರಾಯಿ ಮತ್ತು ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಪಕ್ಷ ಮತ್ತು ಸರ್ಕಾರ ಒಟ್ಟಾಗಿ ನಡೆಯುತ್ತೆ. ಯಡಿಯೂರಪ್ಪನವರೇ ನಮ್ಮ ಮುಖ್ಯಮಂತ್ರಿಗಳಾಗಿರುತ್ತಾರೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಚರ್ಚೆಗಳು ಸ್ವಾಭಾವಿಕಕವಾಗಿ ಬಂದಿರಬಹುದು. ಆದರೆ ನಮ್ಮ ಪಕ್ಷದವರು ಪತ್ರ ಬರೆದಿರಲಿಕ್ಕಿಲ್ಲ. ಬೇರೆಯವ್ರು ಮಾಡಿರಬಹುದು. ಈ ಬಗ್ಗೆ ಚರ್ಚೆ ಆಗುತ್ತೆ. ನಾವೆಲ್ಲ ಅವರ ಜೊತೆಯಲ್ಲೇ ಹೆಜ್ಜೆ ಹಾಕ್ತೇವೆ. ಅವರ ನೇತೃತ್ವದಲ್ಲಿ ರಾಜ್ಯದ ಅಭಿವೃದ್ಧಿ ಮಾಡ್ತೇವೆ ಎಂದ ಸಚಿವರು ಹೇಳಿದರು.

ಅಮೆರಿಕ ಅಧ್ಯಕ್ಷ ಭಾರತಕ್ಕೆ ಬಂದಿದ್ದು ದೇಶದ ಗೌರವ ಹೆಚ್ಚಿಸಿದೆ: ಅಮೆರಿಕ ಅಧ್ಯಕ್ಷರ ಪ್ರವಾಸದ ಖರ್ಚಿನ ಬಗ್ಗೆ ಮಾಜಿ ಸಿಎಂ‌ ಕುಮಾರಸ್ವಾಮಿ ಲೇವಡಿ ವಿಚಾರಕ್ಕೆ ಸಂಬಂಧಿಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿರುಕೇಟು ನೀಡಿದ್ದಾರೆ. ಅಮೆರಿಕ ಅಧ್ಯಕ್ಷ ಭಾರತಕ್ಕೆ ಬಂದಿದ್ದು ಪ್ರಧಾನಿ ಅವರ ಜೊತೆ ಮಾತನಾಡಿದ್ದು ದೇಶದ ಗೌರವ ಹೆಚ್ಚಿಸಿದೆ.

ಕುಮಾರಸ್ವಾಮಿ ಇದ್ದಾಗ ಯಾರಾದರೂ ಬಂದರೆ ಖರ್ಚು ಮಾಡ್ತಿರಲಿಲ್ವಾ.? ವಿರೋಧ ಪಕ್ಷದಲ್ಲಿದ್ದಾರೆ ಅದಕ್ಕೆ ವಿರೋಧ ಮಾಡಬೇಕೆಂದು ಮಾಡಿದ್ದಾರಷ್ಟೆ ಎಂದು ಉತ್ತರಿಸಿದ್ದಾರೆ.

Published On - 11:56 am, Wed, 26 February 20

Follow Us
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
‘ಚಾನ್ಸ್ ಕೊಡಿ ಅಂತ ಕೇಳಿಕೊಂಡ್ರಲ್ಲ’; ಕೃಷ್ಣ ವಿರುದ್ಧ ಕಿಡಿಕಾರಿದ ಗುರು
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಕ್ಯಾಮರಾ ಹಿಡಿದ ಮಹಿಳೆ ಮೇಲೆ ಕೋಪಗೊಂಡ ದೈವ!
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಬಾಂಗ್ಲಾದೇಶದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ? ಇಲ್ಲಿದೆ ವಿಡಿಯೋ
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಮಡಿಕೇರಿಯಲ್ಲಿ ಹುಲಿ ಕಾಟ: ಥರ್ಮಲ್ ಡ್ರೋನ್ ಕಣ್ಗಾವಲು
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಅಮೆರಿಕದ ಯುದ್ಧವಿಮಾನವನ್ನು ಹೊಡೆದುರುಳಿಸಿದ ವಿಡಿಯೋ ಬಿಡುಗಡೆ ಮಾಡಿದ ಇರಾನ್
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
‘ಕೃಷ್ಣ ಮೊದಲು ಹೀಗಿರಲಿಲ್ಲ, ಸಕ್ಸಸ್ ಸಿಕ್ಕಮೇಲೆ ಬದಲಾಗಿದ್ದಾರೆ’; ಗುರು
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ