AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

ಅಗ್ನಿಹೋತ್ರದಿಂದ ಕೊರೊನಾ ವೈರಾಣುವನ್ನು ಹಿಮ್ಮೆಟ್ಟಿಸಲು ಸಾಧ್ಯ. ಇದನ್ನು ನಾವು ಪ್ರಯೋಗ ಮಾಡಿ ನೋಡಿದ್ದೇವೆ. ರಾಜ್ಯದ ಎಲ್ಲಾ ದೇಗುಲ, ಮನೆಗಳಲ್ಲಿ ಅಗ್ನಿಹೋತ್ರ ಮಾಡಿಸಬೇಕು. ಅಗ್ನಿಹೋತ್ರ ಮಾಡಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಬೇಕು: ಚಂದ್ರಶೇಖರ ಶಿವಾಚಾರ್ಯ ಶ್ರೀ

ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ
ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Skanda
|

Updated on: Apr 15, 2021 | 12:15 PM

Share

ಬೆಳಗಾವಿ: ದೇಶದಲ್ಲಿ ಕೊರೊನಾ ವೈರಾಣುವಿನ ಎರಡನೇ ಅಲೆ ನಿರೀಕ್ಷೆಗಿಂತಲೂ ಹೆಚ್ಚು ಆತಂಕಕಾರಿಯಾಗಿ ಪರಿಣಾಮ ಬೀರುತ್ತಿದೆ. ಒಂದೆಡೆ ಯುವ ಸಮುದಾಯದಲ್ಲಿ ಕೊರೊನಾ ಸೋಂಕು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದು, ಇನ್ನೊಂದೆಡೆ ಕೊರೊನಾ ವೈರಾಣು ಎರಡೆರೆಡು ಬಾರಿ ರೂಪಾಂತರಗೊಂಡಿದೆ ಎಂದು ಅಧ್ಯಯನಗಳು ತಿಳಿಸಿವೆ. ಕೊರೊನಾ ಹಬ್ಬುವಿಕೆಯನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣಗಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಕೊರೊನಾವನ್ನು ನಿಭಾಯಿಸಲು ಅಗ್ನಿಹೋತ್ರದಿಂದ ಸಾಧ್ಯ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಹೇಳಿಕೆ ನೀಡಿದ್ದಾರೆ.

ಅಗ್ನಿಹೋತ್ರದಿಂದ ಕೊರೊನಾ ವೈರಾಣುವನ್ನು ಹಿಮ್ಮೆಟ್ಟಿಸಲು ಸಾಧ್ಯ. ಇದನ್ನು ನಾವು ಪ್ರಯೋಗ ಮಾಡಿ ನೋಡಿದ್ದೇವೆ. ರಾಜ್ಯದ ಎಲ್ಲಾ ದೇಗುಲ, ಮನೆಗಳಲ್ಲಿ ಅಗ್ನಿಹೋತ್ರ ಮಾಡಿಸಬೇಕು. ಅಗ್ನಿಹೋತ್ರ ಮಾಡಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಬೇಕು. ಕೇಂದ್ರ ಸಚಿವ ಜೋಶಿ ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ತಿಳಿಸಬೇಕು ಎಂದು ಹೇಳಿದ್ದಾರೆ.

ಧನ್ವಂತರಿ ಹೋಮ ಕಾರ್ಯಕ್ರಮದ ವೇಳೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಗ್ನಿಹೋತ್ರದ ಬಗ್ಗೆ ಮಾತನಾಡಿದ್ದು, ಇದು ಕೊರೊನಾವನ್ನು ಹಿಮ್ಮೆಟ್ಟಿಸಲು ಉತ್ತಮ ಮಾರ್ಗವಾಗಲಿದೆ. ಹೀಗಾಗಿ ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡುವುದು ಒಳ್ಳೆಯದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಕೊರೊನಾ ಆರಂಭಿಕ ಹಂತದಲ್ಲೂ ಅಗ್ನಿಹೋತ್ರ ಸೇರಿದಂತೆ ಬೇರೆ ಬೇರೆ ಧಾರ್ಮಿಕ ಕಾರ್ಯಗಳಿಂದ ಕೊರೊನಾ ಹಿಮ್ಮೆಟ್ಟಿಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ದೇಶಿ ರೂಪಾಂತರಿ.. ಭಾರತದಲ್ಲೇ ಎರಡೆರಡು ಬಾರಿ ರೂಪಾಂತರವಾಗಿದೆ ಕೊರೊನಾ ವೈರಾಣು! ಹೊಸ ಅಧ್ಯಯನದಿಂದ ಬಯಲಾಯ್ತು ಮಾಹಿತಿ 

Harappan Civilization Food Culture: ಹರಪ್ಪ ನಾಗರಿಕತೆ ಕಾಲದ 4000 ವರ್ಷಗಳ ಹಿಂದಿನ ಬಹುಧಾನ್ಯಗಳ ಲಾಡು ಪತ್ತೆ

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ