AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ

ಅಗ್ನಿಹೋತ್ರದಿಂದ ಕೊರೊನಾ ವೈರಾಣುವನ್ನು ಹಿಮ್ಮೆಟ್ಟಿಸಲು ಸಾಧ್ಯ. ಇದನ್ನು ನಾವು ಪ್ರಯೋಗ ಮಾಡಿ ನೋಡಿದ್ದೇವೆ. ರಾಜ್ಯದ ಎಲ್ಲಾ ದೇಗುಲ, ಮನೆಗಳಲ್ಲಿ ಅಗ್ನಿಹೋತ್ರ ಮಾಡಿಸಬೇಕು. ಅಗ್ನಿಹೋತ್ರ ಮಾಡಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಬೇಕು: ಚಂದ್ರಶೇಖರ ಶಿವಾಚಾರ್ಯ ಶ್ರೀ

ಕೊರೊನಾ ಹಿಮ್ಮೆಟ್ಟಿಸಲು ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡಿಸಿ: ಚಂದ್ರಶೇಖರ ಶಿವಾಚಾರ್ಯ ಶ್ರೀ
ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Skanda
|

Updated on: Apr 15, 2021 | 12:15 PM

Share

ಬೆಳಗಾವಿ: ದೇಶದಲ್ಲಿ ಕೊರೊನಾ ವೈರಾಣುವಿನ ಎರಡನೇ ಅಲೆ ನಿರೀಕ್ಷೆಗಿಂತಲೂ ಹೆಚ್ಚು ಆತಂಕಕಾರಿಯಾಗಿ ಪರಿಣಾಮ ಬೀರುತ್ತಿದೆ. ಒಂದೆಡೆ ಯುವ ಸಮುದಾಯದಲ್ಲಿ ಕೊರೊನಾ ಸೋಂಕು ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದು, ಇನ್ನೊಂದೆಡೆ ಕೊರೊನಾ ವೈರಾಣು ಎರಡೆರೆಡು ಬಾರಿ ರೂಪಾಂತರಗೊಂಡಿದೆ ಎಂದು ಅಧ್ಯಯನಗಳು ತಿಳಿಸಿವೆ. ಕೊರೊನಾ ಹಬ್ಬುವಿಕೆಯನ್ನು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣಗಾಡುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಕೊರೊನಾವನ್ನು ನಿಭಾಯಿಸಲು ಅಗ್ನಿಹೋತ್ರದಿಂದ ಸಾಧ್ಯ ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಹೇಳಿಕೆ ನೀಡಿದ್ದಾರೆ.

ಅಗ್ನಿಹೋತ್ರದಿಂದ ಕೊರೊನಾ ವೈರಾಣುವನ್ನು ಹಿಮ್ಮೆಟ್ಟಿಸಲು ಸಾಧ್ಯ. ಇದನ್ನು ನಾವು ಪ್ರಯೋಗ ಮಾಡಿ ನೋಡಿದ್ದೇವೆ. ರಾಜ್ಯದ ಎಲ್ಲಾ ದೇಗುಲ, ಮನೆಗಳಲ್ಲಿ ಅಗ್ನಿಹೋತ್ರ ಮಾಡಿಸಬೇಕು. ಅಗ್ನಿಹೋತ್ರ ಮಾಡಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಬೇಕು. ಕೇಂದ್ರ ಸಚಿವ ಜೋಶಿ ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ತಿಳಿಸಬೇಕು ಎಂದು ಹೇಳಿದ್ದಾರೆ.

ಧನ್ವಂತರಿ ಹೋಮ ಕಾರ್ಯಕ್ರಮದ ವೇಳೆಯಲ್ಲಿ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಗ್ನಿಹೋತ್ರದ ಬಗ್ಗೆ ಮಾತನಾಡಿದ್ದು, ಇದು ಕೊರೊನಾವನ್ನು ಹಿಮ್ಮೆಟ್ಟಿಸಲು ಉತ್ತಮ ಮಾರ್ಗವಾಗಲಿದೆ. ಹೀಗಾಗಿ ರಾಜ್ಯದ ಎಲ್ಲಾ ಮನೆ ಹಾಗೂ ದೇವಸ್ಥಾನಗಳಲ್ಲಿ ಅಗ್ನಿಹೋತ್ರ ಮಾಡುವುದು ಒಳ್ಳೆಯದು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಕಳೆದ ಬಾರಿ ಕೊರೊನಾ ಆರಂಭಿಕ ಹಂತದಲ್ಲೂ ಅಗ್ನಿಹೋತ್ರ ಸೇರಿದಂತೆ ಬೇರೆ ಬೇರೆ ಧಾರ್ಮಿಕ ಕಾರ್ಯಗಳಿಂದ ಕೊರೊನಾ ಹಿಮ್ಮೆಟ್ಟಿಸಬಹುದು ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: ದೇಶಿ ರೂಪಾಂತರಿ.. ಭಾರತದಲ್ಲೇ ಎರಡೆರಡು ಬಾರಿ ರೂಪಾಂತರವಾಗಿದೆ ಕೊರೊನಾ ವೈರಾಣು! ಹೊಸ ಅಧ್ಯಯನದಿಂದ ಬಯಲಾಯ್ತು ಮಾಹಿತಿ 

Harappan Civilization Food Culture: ಹರಪ್ಪ ನಾಗರಿಕತೆ ಕಾಲದ 4000 ವರ್ಷಗಳ ಹಿಂದಿನ ಬಹುಧಾನ್ಯಗಳ ಲಾಡು ಪತ್ತೆ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ