AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರಾಟ ಮಳಿಗೆಗಳಿಗೆ ಕೃಷಿ ವಿಚಕ್ಷಣ ದಳ ಭೇಟಿ : 186.16 ಕ್ವಿಂಟಲ್ ಅನಧಿಕೃತ ಬಿತ್ತನೆ ಬೀಜ ವಶ

ಶ್ರೀರಾಮ ಹೈಬ್ರಿಡ್ ಸೀಡ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅನಧಿಕೃತವಾಗಿ ದಾಸ್ತಾನು ಮಾಡಿದ ಸುಮಾರು 41.60 ಕ್ರೀಂಟಲ್ ನಷ್ಟು ಉಗಿ ಸೀಡ್ಸ್ ಸಂಸ್ಥೆಯ ಹೈಬ್ರಿಡ್ ಮೆಕ್ಕೆಜೋಳ ತಳಿಯ ಬೀಜಗಳ ದಾಸ್ತಾನನ್ನು ವಶಪಡಿಸಿಕೊಳ್ಳಲಾಯಿತು.

ಮಾರಾಟ ಮಳಿಗೆಗಳಿಗೆ ಕೃಷಿ ವಿಚಕ್ಷಣ ದಳ ಭೇಟಿ : 186.16 ಕ್ವಿಂಟಲ್ ಅನಧಿಕೃತ ಬಿತ್ತನೆ ಬೀಜ ವಶ
ಮಾರಾಟ ಮಳಿಗೆಗಳಿಗೆ ಕೃಷಿ ವಿಚಕ್ಷಣ ದಳ ಭೇಟಿ
preethi shettigar
|

Updated on: May 31, 2021 | 7:47 AM

Share

ಹಾವೇರಿ : ಕೃಷಿ ಇಲಾಖೆ ವಿಚಕ್ಷಣ ದಳ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ವಿವಿಧ ಬಿತ್ತನೆ ಬೀಜ ಮಾರಾಟ ಮಳಿಗೆಗಳ ಮೇಲೆ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಂದಾಜು‌ 186.16 ಕ್ವಿಂಟಲ್ ಮೆಕ್ಕೆಜೋಳದ ಬಿತ್ತನೆ ಬೀಜವನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಕೃಷಿ ಇಲಾಖೆಯ ವಿಚಕ್ಷಣ ದಳದ ಅಪರ ಕೃಷಿ ನಿರ್ದೇಶಕ ಡಾ.ಅನು ಅವರ ಮುಂದಾಳತ್ವದಲ್ಲಿ ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳು, ರಾಣೇಬೆನ್ನೂರಿನ ವಿವಿಧ ಬೀಜ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ದಾಖಲಾತಿ ಮತ್ತು ಬೀಜ ದಾಸ್ತಾನನ್ನು ಪರಿಶೀಲಿಸಿದ ವೇಳೆ ಈ ಪ್ರಕರಣ ಬೆಳಕಿಗೆ ಬಂದಿದೆ.

ವಿಚಕ್ಷಣ ದಳದ ಬೆಂಗಳೂರು ಮತ್ತು ಕೃಷಿ ಇಲಾಖೆಯ ತಂಡವು ತಾಲೂಕಿನ ವಿವಿಧ ಬೀಜ ಮಾರಾಟ ಮಳಿಗೆಗಳಿಗೆ ಬೇಟಿ ನೀಡಿ ಮಾರಾಟದ ವಹಿವಾಟಿನ ಕುರಿತಾದ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿತು. ಅಲ್ಲದೇ ಅನಧಿಕೃತ ಮಾರಾಟ ಹಾಗೂ ದಾಸ್ತಾನು ಕಂಡು ಬಂದ ಮಾರಾಟ ಮಳಿಗೆಗಳಿಗೆ ಮಾರಾಟ ತಡೆ ನೋಟಿಸ್ ಅನ್ನು ಜಾರಿ ಮಾಡಲಾಯಿತು. ಶ್ರೀರಾಮ ಹೈಬ್ರಿಡ್ ಸೀಡ್ಸ್ ಮಾರಾಟ ಮಳಿಗೆಗೆ ಭೇಟಿ ನೀಡಿ ಅನಧಿಕೃತವಾಗಿ ದಾಸ್ತಾನು ಮಾಡಿದ ಸುಮಾರು 41.60 ಕ್ರೀಂಟಲ್ ನಷ್ಟು ಉಗಿ ಸೀಡ್ಸ್ ಸಂಸ್ಥೆಯ ಹೈಬ್ರಿಡ್ ಮೆಕ್ಕೆಜೋಳ ತಳಿಯ ಬೀಜಗಳ ದಾಸ್ತಾನನ್ನು ವಶಪಡಿಸಿಕೊಳ್ಳಲಾಯಿತು.

ರಾಣೇಬೆನ್ನೂರಿನ ನಿಸರ್ಗ ಸೀಡ್ಸ್‌ಗೆ ಸೇರಿದ ಮತ್ತೊಂದು ಅನಧಿಕೃತ ಗೋದಾಮಿನಲ್ಲಿ 113 ಕ್ವಿಂಟಲ್​ನಷ್ಟು ಶಿವಂ ಸೀಡ್ಸ್ ಸಂಸ್ಥೆಯ ಮೆಕ್ಕೆಜೋಳ ತಳಿಯ ಬೀಜ ದಾಸ್ತಾನಿನ ಮಹಜರು ವಶಪಡಿಸಿಕೊಳ್ಳಲಾಯಿತು. ತಾಲೂಕಿನ ವ್ಯಾಪ್ತಿಯ ಬೀಜ ಸಂಸ್ಕರಣಾ ಘಟಕಗಳು ಹಾಗೂ ದಾಸ್ತಾನು ಮಳಿಗೆಗಳಿಗೆ ಭೇಟಿ ನೀಡಿ ದಾಸ್ತಾನು ಹಾಗೂ ದಾಖಲಾತಿಗಳನ್ನು ಪರಿಶೀಲಿಸಲಾಯಿತು. ಕ್ವಾಲೀಟಿ ಬೀಜ ಸಂಸ್ಕರಣಾ ಘಟಕದಲ್ಲಿ ಅನಧೀಕೃತವಾಗಿ ದಾಸ್ತಾನು ಮಾಡಿದ 32 ಕ್ವಿಂಟಾಲ್ ಸಿ.ಪಿ. ಮೆಕ್ಕೆಜೋಳ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದ್ದು, ಮಾರಾಟಕ್ಕೆ ತಡೆಯಾಜ್ಞೆ ನೀಡಲಾಯಿತು ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.

ಇದನ್ನೂ ಓದಿ:

ನೂರಾರು ತಳಿಯ ಬಿತ್ತನೆ ಬೀಜಗಳ ಸಂಗ್ರಹಣೆ; ಕೋಲಾರದ ಮಹಿಳೆ ಮನೆಯಲ್ಲಿ ಇದೆ ಪುರಾತನ ಕಾಲದ ಬಿತ್ತನೆ ಬೀಜಗಳು

ಅಚ್ಚರಿಗೆ ಕಾರಣವಾದ ಕಲಬುರಗಿ ಜೋಳ ಬೆಳೆ: ಜೋಳದ ಬೀಜಕ್ಕೆ ಬಂತು ಬಲು ಡಿಮ್ಯಾಂಡ್

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ