Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕಾರು ರಸ್ತೆ ಮಧ್ಯೆ… ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!

BC Patil: ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಕೆಸರಿನಲ್ಲಿ ಕಾರು ಸಿಲುಕಿ ಪರದಾಡಿದ ಸಚಿವ ಬಿ.ಸಿ.ಪಾಟೀಲ್ ಅವರ ನೆರವಿಗೆ ಸ್ಥಳೀಯ ಯುವಕರು ಮುಂದಾಗಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕಾರು ರಸ್ತೆ ಮಧ್ಯೆ... ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!
ಕೃಷಿ ಸಚಿವರ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 26, 2021 | 1:14 PM

ಉಡುಪಿ: ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರ ಅಧಿಕೃತ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಕೆಸರಿನಲ್ಲಿ ಇನ್ನೋವಾ ಕಾರು ಸಿಲುಕಿ ಪರದಾಡಿದ ಸಚಿವ ಬಿ.ಸಿ.ಪಾಟೀಲ್ ಅವರ ನೆರವಿಗೆ ಸ್ಥಳೀಯ ಯುವಕರು ಮುಂದಾಗಿದ್ದಾರೆ. ಕೊನೆಗೂ, ಕೆಸರಿನಲ್ಲಿ ಹೂತು ಹೋದ ಸಚಿವ ಪಾಟೀಲರ ಕಾರನ್ನು ಯುವಕರು ಮೇಲೆತ್ತಿದರು.

ಇತ್ತೀಚೆಗೆ ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಈ ಭಾಗದಲ್ಲಿ ಭಾರಿ ಮಳೆಯಾಗಿತ್ತು. ಹಾಗಾಗಿ ಗದ್ದೆ ರಸ್ತೆ ತೇವಗೊಂಡಿತ್ತು ಎಂದು ತಿಳಿದುಬಂದಿದೆ. ಕೆಸರಿನಿಂದ ಕಾರು ಮೇಲೆತ್ತಲು ಸಚಿವ ಪಾಟೀಲ್ ಪರದಾಡಿದರು. ಕೃಷಿ ಚಟುವಟಿಕೆ ಭಾಗಿಯಾಗಿದ್ದ ಯುವಕರು ಸಹಾಯಕ್ಕೆ ಬಂದಿದ್ದಾರೆ. ಅಂದಹಾಗೆ ಕೃಷಿ ಸಚಿವ ಪಾಟೀಲ್ ಅವರು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮಕ್ಕೆ ಹೊರಟಿದ್ದರು. ಕೇದಾರೋತ್ಥಾನ ಬೇಸಾಯ ಅಭಿಯಾನಕ್ಕೆ ಬಂದಿದ್ದ ಸಚಿವ ಬಿಸಿ ಪಾಟೀಲ್ ಎರಡು ಸಾವಿರ ಎಕ್ರೆ ಹಡಿಲು ಜಾಮೀನು ನಾಟಿ ಕಾರ್ಯದಲ್ಲಿ ಭಾಗಿಯಾದರು.

agriculture minister BC Patil car slides on mud road near udupi 1

ಕೆಸರಿನಿಂದ ಕಾರು ಮೇಲೆತ್ತಲು ಸಚಿವ ಪಾಟೀಲ್ ಪರದಾಡಿದರು. ಕೃಷಿ ಚಟುವಟಿಕೆ ಭಾಗಿಯಾಗಿದ್ದ ಯುವಕರು ಸಹಾಯಕ್ಕೆ ಬಂದಿದ್ದಾರೆ.

agriculture minister BC Patil car slides on mud road near udupi 4

ಕೃಷಿ ಸಚಿವ ಪಾಟೀಲ್ ಅವರು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮಕ್ಕೆ ಹೊರಟಿದ್ದರು.

(agriculture minister BC Patil car slides on mud road near udupi)

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

Published On - 1:07 pm, Sat, 26 June 21

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ