Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕಾರು ರಸ್ತೆ ಮಧ್ಯೆ… ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!

BC Patil: ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಕೆಸರಿನಲ್ಲಿ ಕಾರು ಸಿಲುಕಿ ಪರದಾಡಿದ ಸಚಿವ ಬಿ.ಸಿ.ಪಾಟೀಲ್ ಅವರ ನೆರವಿಗೆ ಸ್ಥಳೀಯ ಯುವಕರು ಮುಂದಾಗಿದ್ದಾರೆ.

ಕೃಷಿ ಸಚಿವ ಬಿ.ಸಿ. ಪಾಟೀಲ್‌ ಕಾರು ರಸ್ತೆ ಮಧ್ಯೆ... ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!
ಕೃಷಿ ಸಚಿವರ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿದ ಪ್ರಸಂಗ ಉಡುಪಿ ಬಳಿ ನಡೆದಿದೆ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 26, 2021 | 1:14 PM

ಉಡುಪಿ: ಕೃಷಿ ಸಚಿವ ಬಿ.ಸಿ.ಪಾಟೀಲ್‌ ಅವರ ಅಧಿಕೃತ ಕಾರು ರಸ್ತೆ ಮಧ್ಯೆ ಕೆಸರಿನಲ್ಲಿ ಸಿಲುಕಿಕೊಂಡು ಸಚಿವರು ಪಡಿಪಾಟಲು ಪಟ್ಟ ಪ್ರಸಂಗ ಉಡುಪಿಯ ಕಡೆಕಾರು ಬಳಿಯ ರಸ್ತೆಯಲ್ಲಿ ನಡೆದಿದೆ. ಕೆಸರಿನಲ್ಲಿ ಇನ್ನೋವಾ ಕಾರು ಸಿಲುಕಿ ಪರದಾಡಿದ ಸಚಿವ ಬಿ.ಸಿ.ಪಾಟೀಲ್ ಅವರ ನೆರವಿಗೆ ಸ್ಥಳೀಯ ಯುವಕರು ಮುಂದಾಗಿದ್ದಾರೆ. ಕೊನೆಗೂ, ಕೆಸರಿನಲ್ಲಿ ಹೂತು ಹೋದ ಸಚಿವ ಪಾಟೀಲರ ಕಾರನ್ನು ಯುವಕರು ಮೇಲೆತ್ತಿದರು.

ಇತ್ತೀಚೆಗೆ ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ಈ ಭಾಗದಲ್ಲಿ ಭಾರಿ ಮಳೆಯಾಗಿತ್ತು. ಹಾಗಾಗಿ ಗದ್ದೆ ರಸ್ತೆ ತೇವಗೊಂಡಿತ್ತು ಎಂದು ತಿಳಿದುಬಂದಿದೆ. ಕೆಸರಿನಿಂದ ಕಾರು ಮೇಲೆತ್ತಲು ಸಚಿವ ಪಾಟೀಲ್ ಪರದಾಡಿದರು. ಕೃಷಿ ಚಟುವಟಿಕೆ ಭಾಗಿಯಾಗಿದ್ದ ಯುವಕರು ಸಹಾಯಕ್ಕೆ ಬಂದಿದ್ದಾರೆ. ಅಂದಹಾಗೆ ಕೃಷಿ ಸಚಿವ ಪಾಟೀಲ್ ಅವರು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮಕ್ಕೆ ಹೊರಟಿದ್ದರು. ಕೇದಾರೋತ್ಥಾನ ಬೇಸಾಯ ಅಭಿಯಾನಕ್ಕೆ ಬಂದಿದ್ದ ಸಚಿವ ಬಿಸಿ ಪಾಟೀಲ್ ಎರಡು ಸಾವಿರ ಎಕ್ರೆ ಹಡಿಲು ಜಾಮೀನು ನಾಟಿ ಕಾರ್ಯದಲ್ಲಿ ಭಾಗಿಯಾದರು.

agriculture minister BC Patil car slides on mud road near udupi 1

ಕೆಸರಿನಿಂದ ಕಾರು ಮೇಲೆತ್ತಲು ಸಚಿವ ಪಾಟೀಲ್ ಪರದಾಡಿದರು. ಕೃಷಿ ಚಟುವಟಿಕೆ ಭಾಗಿಯಾಗಿದ್ದ ಯುವಕರು ಸಹಾಯಕ್ಕೆ ಬಂದಿದ್ದಾರೆ.

agriculture minister BC Patil car slides on mud road near udupi 4

ಕೃಷಿ ಸಚಿವ ಪಾಟೀಲ್ ಅವರು ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮಕ್ಕೆ ಹೊರಟಿದ್ದರು.

(agriculture minister BC Patil car slides on mud road near udupi)

ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಕ್ಕೆ..ಕೃಷಿ ಸಚಿವ ಬಿ.ಸಿ.ಪಾಟೀಲ್‌ ವಿರುದ್ಧ ದೂರು ಸಲ್ಲಿಕೆ

Published On - 1:07 pm, Sat, 26 June 21

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?