AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಹಾರ್ ಜೈಲಿನಲ್ಲಿ ಶಿವಕುಮಾರ್ -ಅಹ್ಮದ್ ಪಟೇಲ್​ ಭೇಟಿ, ಡಿಕೆ ಸುರೇಶ್​ ಸಾಥ್​

ದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ನಿನ್ನೆ ತಿರಸ್ಕರಿಸಿದೆ. ಈ ಬೆನ್ನಲ್ಲೆ ಇಂದು ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಅಹ್ಮದ್​ ಪಟೇಲ್​ ತಿಹಾರ್ ಜೈಲ್ ಗೆ ಆಗಮಿಸಿ ಡಿಕೆಶಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ಡಿಕೆಶಿ ಸೋದರ ಡಿಕೆ ಸುರೇಶ್​ ಅವರೂ ಅಹ್ಮದ್​ ಪಟೇಲ್ ಜೊತೆಗೂಡಿದ್ದಾರೆ.             ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರರನ್ನ ಸೆಪ್ಟೆಂಬರ್ […]

ತಿಹಾರ್ ಜೈಲಿನಲ್ಲಿ ಶಿವಕುಮಾರ್ -ಅಹ್ಮದ್ ಪಟೇಲ್​ ಭೇಟಿ, ಡಿಕೆ ಸುರೇಶ್​ ಸಾಥ್​
ಸಾಧು ಶ್ರೀನಾಥ್​
|

Updated on:Sep 26, 2019 | 12:00 PM

Share

ದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯ ನಿನ್ನೆ ತಿರಸ್ಕರಿಸಿದೆ. ಈ ಬೆನ್ನಲ್ಲೆ ಇಂದು ಕಾಂಗ್ರೆಸ್ ನ ಹಿರಿಯ ರಾಜಕಾರಣಿ ಅಹ್ಮದ್​ ಪಟೇಲ್​ ತಿಹಾರ್ ಜೈಲ್ ಗೆ ಆಗಮಿಸಿ ಡಿಕೆಶಿಗೆ ಧೈರ್ಯ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ಡಿಕೆಶಿ ಸೋದರ ಡಿಕೆ ಸುರೇಶ್​ ಅವರೂ ಅಹ್ಮದ್​ ಪಟೇಲ್ ಜೊತೆಗೂಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರರನ್ನ ಸೆಪ್ಟೆಂಬರ್ 3 ರಂದು ಬಂಧನಕ್ಕೆ ಒಳಪಡಿಸಿತ್ತು.  ಪ್ರಸ್ತುತ  ಡಿಕೆಶಿ ದೆಹಲಿಯಲ್ಲಿರುವ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೊನ್ನೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಆ ವೇಳೆ, ಪಿ ಚಿದಂಬರಂ ಅವರನ್ನ ಭೇಟಿಯಾಗಿದ್ದು, ಡಿಕೆಶಿ ಯನ್ನ ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ.  ಆದರೆ ಇಂದು ಅಹ್ಮದ್​ ಪಟೇಲ್, ಡಿಕೆಶಿಯನ್ನ ಭೇಟಿಯಾಗಲಿದ್ದಾರೆ.

Published On - 11:53 am, Thu, 26 September 19

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'