ರ‍್ಯಾಂಪ್ ವಾಕ್ ಆದ ಮೇಲೆ ಕುಸಿದು ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು

ಬೆಂಗಳೂರು: ರ‍್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ. ಎಂಬಿಎ ಓದುತ್ತಿದ್ದ ಶಾಲಿನಿ (21) ಮೃತ ದುರ್ದೈವಿ.ಕಾಲೇಜ್​ನ ಫ್ರೆಶರ್ಸ್​ ಡೇಗೆ ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ವೇಳೆ ಸ್ಟೇಜ್​ ಮೇಲೆ ಶಾಲಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಶಾಲಾ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ದಾರಿ ಮಧ್ಯೆಯೇ ಮೃತಪಟ್ಟಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರ‍್ಯಾಂಪ್ ವಾಕ್ ಆದ ಮೇಲೆ ಕುಸಿದು ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು
ಸಾಧು ಶ್ರೀನಾಥ್​

Updated on: Oct 19, 2019 | 4:27 PM

ಬೆಂಗಳೂರು: ರ‍್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪೀಣ್ಯದ ಏಮ್ಸ್ ಕಾಲೇಜಿನಲ್ಲಿ ನಡೆದಿದೆ.

ಎಂಬಿಎ ಓದುತ್ತಿದ್ದ ಶಾಲಿನಿ (21) ಮೃತ ದುರ್ದೈವಿ.ಕಾಲೇಜ್​ನ ಫ್ರೆಶರ್ಸ್​ ಡೇಗೆ ರ‍್ಯಾಂಪ್ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ವೇಳೆ ಸ್ಟೇಜ್​ ಮೇಲೆ ಶಾಲಿನಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಶಾಲಾ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ದಾರಿ ಮಧ್ಯೆಯೇ ಮೃತಪಟ್ಟಿರುವ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us