AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!

Aero India 2021: ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವೆ.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!
ಏರೋ ಇಂಡಿಯಾ 2021
Skanda
|

Updated on:Feb 03, 2021 | 12:02 PM

Share

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವ ಮೂಲಕ ಕೇಂದ್ರ ಸರ್ಕಾರದ ಬಹು ಆಕಾಂಕ್ಷಿ ಯೋಜನೆಯ ಮಹತ್ವ ಸಾರಿದವು.

ಇತ್ತೀಚೆಗಷ್ಟೇ ಆಕ್ಸ್​ಫರ್ಡ್ ಭಾಷೆಗಳಲ್ಲಿ​, ಆತ್ಮನಿರ್ಭರತಾ ಪದವನ್ನು ವರ್ಷದ ಹಿಂದಿ ಪದವೆಂದು ಘೋಷಿಸಿದೆ. ಇದೀಗ ಏರೋ ಇಂಡಿಯಾ 2021ರಲ್ಲಿ ಕೂಡಾ ಆತ್ಮನಿರ್ಭರ ಪರಿಕಲ್ಪನೆಗೆ ಆದ್ಯತೆ ನೀಡಲಾಗಿದೆ. ಏರ್​ ಶೋ ಉದ್ಘಾಟಿಸುವ ವೇಳೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಆತ್ಮನಿರ್ಭರ ಭಾರತದ ಆಲೋಚನೆಯ ಕುರಿತು ಮಾತನಾಡಿದ್ದರು.

ಭಾರತವು ಅತ್ಯುತ್ಕೃಷ್ಟ ಯುದ್ಧ ವಿಮಾನಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಇದು ಭಾರತ ಸ್ವಾವಲಂಬಿ ಆಗಿರುವುದರ ಸಂಕೇತ. ಇದು ನಮ್ಮ ದೇಶಕ್ಕೆ ಹೆಮ್ಮೆಯಷ್ಟೇ ಅಲ್ಲದೇ, ಬೇರೆ ದೇಶಗಳಿಗೆ ಕೊಡುವ ಸಂದೇಶವೂ ಆಗಿದೆ ಎಂದು ರಕ್ಷಣಾ ಸಚಿವರು ಹೇಳಿದ್ದರು.

ಈ ಬಾರಿ ಒಟ್ಟು 63 ವಿಮಾನಗಳಿಂದ ಪ್ರದರ್ಶನ ನಡೆಯಲಿದ್ದು ದಿನಕ್ಕೆ ಎರಡು ಬಾರಿ 42 ವಿಮಾನಗಳು ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ. ಡಕೋಟಾ, ಸುಖೋಯ್, ರಫೆಲ್, ಎಲ್​ಸಿಹೆಚ್, ಎಲ್​ಯುಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್, ಹೆಲಿಕಾಫ್ಟರ್​ಗಳಿಂದ ಪ್ರದರ್ಶನ ನಡೆಯಲಿದೆ.

Atmanirbharta word in oxford languages 2020 ಆತ್ಮನಿರ್ಭರತಾ ಪದ ಆಕ್ಸ್​ಫರ್ಡ್ ಭಾಷಾ ಪಟ್ಟಿಗೆ ಸೇರ್ಪಡೆಯಾಯ್ತು!

Published On - 11:58 am, Wed, 3 February 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ