AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!

Aero India 2021: ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವೆ.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!
ಏರೋ ಇಂಡಿಯಾ 2021
Skanda
|

Updated on:Feb 03, 2021 | 12:02 PM

Share

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ‘ಏರೋ ಇಂಡಿಯಾ 2021’ರಲ್ಲಿ ನಡೆದ Flypast ವೇಳೆ ಏರ್​ಕ್ರಾಫ್ಟ್​ಗಳು ಆತ್ಮನಿರ್ಭರ ಪರಿಕಲ್ಪನೆಯನ್ನು ಆಗಸದಲ್ಲಿ ಮೂಡಿಸುವ ಮೂಲಕ ಕೇಂದ್ರ ಸರ್ಕಾರದ ಬಹು ಆಕಾಂಕ್ಷಿ ಯೋಜನೆಯ ಮಹತ್ವ ಸಾರಿದವು.

ಇತ್ತೀಚೆಗಷ್ಟೇ ಆಕ್ಸ್​ಫರ್ಡ್ ಭಾಷೆಗಳಲ್ಲಿ​, ಆತ್ಮನಿರ್ಭರತಾ ಪದವನ್ನು ವರ್ಷದ ಹಿಂದಿ ಪದವೆಂದು ಘೋಷಿಸಿದೆ. ಇದೀಗ ಏರೋ ಇಂಡಿಯಾ 2021ರಲ್ಲಿ ಕೂಡಾ ಆತ್ಮನಿರ್ಭರ ಪರಿಕಲ್ಪನೆಗೆ ಆದ್ಯತೆ ನೀಡಲಾಗಿದೆ. ಏರ್​ ಶೋ ಉದ್ಘಾಟಿಸುವ ವೇಳೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಆತ್ಮನಿರ್ಭರ ಭಾರತದ ಆಲೋಚನೆಯ ಕುರಿತು ಮಾತನಾಡಿದ್ದರು.

ಭಾರತವು ಅತ್ಯುತ್ಕೃಷ್ಟ ಯುದ್ಧ ವಿಮಾನಗಳನ್ನು ತಯಾರಿಸುವ ಸಾಮರ್ಥ್ಯ ಹೊಂದಿದೆ. ಇದು ಭಾರತ ಸ್ವಾವಲಂಬಿ ಆಗಿರುವುದರ ಸಂಕೇತ. ಇದು ನಮ್ಮ ದೇಶಕ್ಕೆ ಹೆಮ್ಮೆಯಷ್ಟೇ ಅಲ್ಲದೇ, ಬೇರೆ ದೇಶಗಳಿಗೆ ಕೊಡುವ ಸಂದೇಶವೂ ಆಗಿದೆ ಎಂದು ರಕ್ಷಣಾ ಸಚಿವರು ಹೇಳಿದ್ದರು.

ಈ ಬಾರಿ ಒಟ್ಟು 63 ವಿಮಾನಗಳಿಂದ ಪ್ರದರ್ಶನ ನಡೆಯಲಿದ್ದು ದಿನಕ್ಕೆ ಎರಡು ಬಾರಿ 42 ವಿಮಾನಗಳು ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ. ಡಕೋಟಾ, ಸುಖೋಯ್, ರಫೆಲ್, ಎಲ್​ಸಿಹೆಚ್, ಎಲ್​ಯುಎಚ್, ಜಾಗ್ವಾರ್, ಹಾಕ್ ಸೇರಿ ಇನ್ನಿತರ ಫೈಟರ್ ಜೆಟ್ ಏರ್ ಕ್ರಾಫ್ಟ್, ಹೆಲಿಕಾಫ್ಟರ್​ಗಳಿಂದ ಪ್ರದರ್ಶನ ನಡೆಯಲಿದೆ.

Atmanirbharta word in oxford languages 2020 ಆತ್ಮನಿರ್ಭರತಾ ಪದ ಆಕ್ಸ್​ಫರ್ಡ್ ಭಾಷಾ ಪಟ್ಟಿಗೆ ಸೇರ್ಪಡೆಯಾಯ್ತು!

Published On - 11:58 am, Wed, 3 February 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ