AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
KUSHAL V
| Edited By: |

Updated on: Dec 24, 2020 | 2:36 PM

Share

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ