AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
KUSHAL V
| Edited By: |

Updated on: Dec 24, 2020 | 2:36 PM

Share

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್