AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
KUSHAL V
| Edited By: |

Updated on: Dec 24, 2020 | 2:36 PM

Share

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ