AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
KUSHAL V
| Edited By: |

Updated on: Dec 24, 2020 | 2:36 PM

Share

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್