AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
KUSHAL V
| Edited By: |

Updated on: Dec 24, 2020 | 2:36 PM

Share

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ