AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 24, 2020 | 2:36 PM

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್