AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ

ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಶಹಬ್ಬಾಸ್​! ಚಿನ್ನದ ಬ್ರೇಸ್​ಲೆಟ್ ಸಿಕ್ತು ಅಂತಾ ಜೇಬಿಗೆ ಇಳಿಸದೆ ಮಾಲೀಕನಿಗೆ ಹಿಂದಿರುಗಿಸಿದ ಏರ್​ಪೋರ್ಟ್​ ಸಿಬ್ಬಂದಿ
ಪ್ರಯಾಣಿಕ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಹಿಂದಿರುಗಿಸಿದ ಸಿಬ್ಬಂದಿ
KUSHAL V
| Edited By: |

Updated on: Dec 24, 2020 | 2:36 PM

Share

ಬೆಂಗಳೂರು: ಪ್ರಯಾಣಿಕನೊಬ್ಬ ಬೀಳಿಸಿದ್ದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಆತನಿಗೆ ಮರಳಿಸಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕ ಬೀಳಿಸಿದ್ದ 30 ಗ್ರಾಂ ತೂಕದ ಚಿನ್ನದ ಬ್ರೇಸ್​ಲೆಟ್​ನ ಸಿಬ್ಬಂದಿ ಹಿಂದಿರುಗಿಸಿದ್ದಾರೆ.

ಏರ್​ಪೋರ್ಟ್​ ಟರ್ಮಿನಲ್ ಒಳ ಭಾಗದಲ್ಲಿ ಬಿದ್ದಿದ್ದ 30 ಗ್ರಾಂ ತೂಕದ ಬ್ರೇಸ್​ಲೆಟ್​ ಗಮನಿಸಿದ ಇಬ್ಬರು ಟ್ರಾಲಿ ಆಪರೇಟರ್​ಗಳು ಕೂಡಲೇ ಅದನ್ನು ಭದ್ರತಾ ಪಡೆ ಮೂಲಕ ಮಾಲೀಕರಿಗೆ ಹಿಂದಿರುಗಿಸಿದರು. ಸಿಬ್ಬಂದಿಯ ಕಾರ್ಯ ವೈಖರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪೊಲೀಸರಿಂದ ಭರ್ಜರಿ ಬೇಟೆ: ನೈಜಿರಿಯಾ ಗ್ಯಾಂಗ್ ಅರೆಸ್ಟ್, ₹ 1 ಕೋಟಿ ಮೌಲ್ಯದ MDMA ಮಾತ್ರೆ ಜಪ್ತಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?