AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಸಾರಾಯಿ ರಾಮಬಾಣವಂತೆ… ಪರಿಷತ್​ನಲ್ಲಿ ಮರಿತಿಬ್ಬೇಗೌಡ ಹೇಳಿದ್ದು

ಬೆಂಗಳೂರು: ಪರಿಷತ್​ನಲ್ಲಿ ಕೊರೊನಾಗೆ ಬ್ರಾಂದಿ ಔಷಧಿ ಎನ್ನೋ ಹಾಸ್ಯಭರಿತ ಚರ್ಚೆ ಉಂಟಾಗಿತ್ತು. ಮರಿತಿಬ್ಬೇಗೌಡ ಕೊರೊನಾಗೆ ಸಾರಾಯಿ ರಾಮಬಾಣ ಎಂದಿದ್ದಾರೆ. ಇವತ್ತು ಕೊರೊನಾ ವೈರಸ್ ಎಲ್ಲೆಡೆ ಬಂದಿದೆ. ಮುಕ್ಕೋಟಿ ದೇವತೆಗಳು ಎಲ್ಲಿ ಹೋದ್ರು ಪೂಜಾರಿ ಅವ್ರೇ? ಎಂದು ಮುಜರಾಯಿ ಸಚಿವ ಸಿಟಿ ರವಿಗೆ ಮರಿತಿಬ್ಬೇಗೌಡ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನಗಳನ್ನು ಮುಚ್ಚಿ ಅಂತ ಹೇಳ್ತಿದ್ದಾರೆ. ದೇವರುಗಳಿಂದ ಕೊರೊನಾ ಕಡಿಮೆ ಮಾಡಲು ಆಗ್ತಿಲ್ಲ. ಈ ಸಣ್ಣ ವೈರಸ್​ಗೆ ಔಷಧಿ‌ ಕಂಡು ಹಿಡಿಯಲು ಆಗ್ತಿಲ್ಲ. ಆದ್ರೆ ಈ ವೈರಸ್ ಸಾಯಿಸಲು ಬ್ರಾಂದಿ ಇಂದ […]

ಕೊರೊನಾಗೆ ಸಾರಾಯಿ ರಾಮಬಾಣವಂತೆ... ಪರಿಷತ್​ನಲ್ಲಿ  ಮರಿತಿಬ್ಬೇಗೌಡ ಹೇಳಿದ್ದು
ಸಾಧು ಶ್ರೀನಾಥ್​
|

Updated on: Mar 12, 2020 | 3:59 PM

Share

ಬೆಂಗಳೂರು: ಪರಿಷತ್​ನಲ್ಲಿ ಕೊರೊನಾಗೆ ಬ್ರಾಂದಿ ಔಷಧಿ ಎನ್ನೋ ಹಾಸ್ಯಭರಿತ ಚರ್ಚೆ ಉಂಟಾಗಿತ್ತು. ಮರಿತಿಬ್ಬೇಗೌಡ ಕೊರೊನಾಗೆ ಸಾರಾಯಿ ರಾಮಬಾಣ ಎಂದಿದ್ದಾರೆ. ಇವತ್ತು ಕೊರೊನಾ ವೈರಸ್ ಎಲ್ಲೆಡೆ ಬಂದಿದೆ. ಮುಕ್ಕೋಟಿ ದೇವತೆಗಳು ಎಲ್ಲಿ ಹೋದ್ರು ಪೂಜಾರಿ ಅವ್ರೇ? ಎಂದು ಮುಜರಾಯಿ ಸಚಿವ ಸಿಟಿ ರವಿಗೆ ಮರಿತಿಬ್ಬೇಗೌಡ ಪ್ರಶ್ನೆ ಮಾಡಿದ್ದಾರೆ.

ದೇವಸ್ಥಾನಗಳನ್ನು ಮುಚ್ಚಿ ಅಂತ ಹೇಳ್ತಿದ್ದಾರೆ. ದೇವರುಗಳಿಂದ ಕೊರೊನಾ ಕಡಿಮೆ ಮಾಡಲು ಆಗ್ತಿಲ್ಲ. ಈ ಸಣ್ಣ ವೈರಸ್​ಗೆ ಔಷಧಿ‌ ಕಂಡು ಹಿಡಿಯಲು ಆಗ್ತಿಲ್ಲ. ಆದ್ರೆ ಈ ವೈರಸ್ ಸಾಯಿಸಲು ಬ್ರಾಂದಿ ಇಂದ ಸಾಧ್ಯ ಅಂತಿದ್ದಾರೆ. ಗಾಂಧಿಯಿಂದ ಅಲ್ಲ ಬ್ರಾಂದಿಯಿಂದ ವೈರಸ್ ಸಾಯಿಸಲಾಗ್ತಿದೆ ಎಂದು ಇಂದು ಪರಿಷತ್​ನಲ್ಲಿ ಮರಿತಿಬ್ಬೇಗೌಡ ವಾದಿಸಿದ್ದು, ಇವರ ಮಾತಿಗೆ ಇಡೀ ಸದನ ನಗೆಯಲ್ಲಿ ತೆಲಾಡಿದೆ.

ಮಧ್ಯ ಪ್ರವೇಶ ಮಾಡಿದ ಗೋವಿಂದರಾಜು ಅಬಕಾರಿ ಮಂತ್ರಿಗಳಿಗೆ ಬ್ರಾಂದಿ ಹೆಚ್ಚು ಸೇಲ್ ಆಗಿ ಒಳ್ಳೆ ರೆವಿನ್ಯೂ ಬರುತ್ತೆ ಬಿಡಿ ಎಂದರು. ಹಿಂದೆ ಪ್ಲೇಗ್ ಬಂದಾಗ ಪ್ಲೇಗಮ್ಮ ದೇವಸ್ಥಾನ ಪ್ರಾರಂಭ ಆಗಿತ್ತು. ಇವತ್ತು ಕೊವಿಂದಮ್ಮ ದೇವಾಲಯ ಬಂದ್ರೆ ಆಶ್ಚರ್ಯ ಇಲ್ಲ. ತೀರ್ಥವಾಗಿ ಬ್ರಾಂದಿ ಕೊಡ್ತಾರೆ ಎಂದು ಮರಿತಿಬ್ಬೇಗೌಡರು ಮಾತು ಮುಂದುವರೆಸಿದರು.

ಬ್ರಾಂದಿ ಔಷಧಿ ಆಗಿರೋದ್ರಿಂದ ಇಲಾಖೆಗೆ ಜಾಸ್ತಿ ಆದಾಯ ಬರುತ್ತೆ. ದೇವಾಲಯ ಮುಚ್ಚಲು ಹೇಳ್ತಿದ್ದಾರೆ. ಆದ್ರೆ ಯಾರು ವೈನ್ ಶಾಪ್ ಮುಚ್ಚಬೇಕು ಅಂತ ಹೇಳ್ತಿಲ್ಲ. ಸ್ವಲ್ಪ ದಿನ ಈ ಕೊರೊನಾ ಉಳಿಸಿಕೊಳ್ಳಿ. ಅಬಕಾರಿ ಇಲಾಖೆಗೆ ಹಣ ಹೆಚ್ಚು ಬರುತ್ತೆ ಎಂದರು. ಅದಕ್ಕೆ ಕೇವಲ ಬ್ರಾಂದಿ ಮಾತ್ರನಾ? ಅದರ ಜೊತೆಗೆ ಏನು ಇಲ್ಲವೇ ಎಂದ ಸಚಿವ ಸಿ.ಟಿ.ರವಿ ಹೇಳಿದ್ರು.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ