AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಸಾರಾಯಿ ರಾಮಬಾಣವಂತೆ… ಪರಿಷತ್​ನಲ್ಲಿ ಮರಿತಿಬ್ಬೇಗೌಡ ಹೇಳಿದ್ದು

ಬೆಂಗಳೂರು: ಪರಿಷತ್​ನಲ್ಲಿ ಕೊರೊನಾಗೆ ಬ್ರಾಂದಿ ಔಷಧಿ ಎನ್ನೋ ಹಾಸ್ಯಭರಿತ ಚರ್ಚೆ ಉಂಟಾಗಿತ್ತು. ಮರಿತಿಬ್ಬೇಗೌಡ ಕೊರೊನಾಗೆ ಸಾರಾಯಿ ರಾಮಬಾಣ ಎಂದಿದ್ದಾರೆ. ಇವತ್ತು ಕೊರೊನಾ ವೈರಸ್ ಎಲ್ಲೆಡೆ ಬಂದಿದೆ. ಮುಕ್ಕೋಟಿ ದೇವತೆಗಳು ಎಲ್ಲಿ ಹೋದ್ರು ಪೂಜಾರಿ ಅವ್ರೇ? ಎಂದು ಮುಜರಾಯಿ ಸಚಿವ ಸಿಟಿ ರವಿಗೆ ಮರಿತಿಬ್ಬೇಗೌಡ ಪ್ರಶ್ನೆ ಮಾಡಿದ್ದಾರೆ. ದೇವಸ್ಥಾನಗಳನ್ನು ಮುಚ್ಚಿ ಅಂತ ಹೇಳ್ತಿದ್ದಾರೆ. ದೇವರುಗಳಿಂದ ಕೊರೊನಾ ಕಡಿಮೆ ಮಾಡಲು ಆಗ್ತಿಲ್ಲ. ಈ ಸಣ್ಣ ವೈರಸ್​ಗೆ ಔಷಧಿ‌ ಕಂಡು ಹಿಡಿಯಲು ಆಗ್ತಿಲ್ಲ. ಆದ್ರೆ ಈ ವೈರಸ್ ಸಾಯಿಸಲು ಬ್ರಾಂದಿ ಇಂದ […]

ಕೊರೊನಾಗೆ ಸಾರಾಯಿ ರಾಮಬಾಣವಂತೆ... ಪರಿಷತ್​ನಲ್ಲಿ  ಮರಿತಿಬ್ಬೇಗೌಡ ಹೇಳಿದ್ದು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Mar 12, 2020 | 3:59 PM

Share

ಬೆಂಗಳೂರು: ಪರಿಷತ್​ನಲ್ಲಿ ಕೊರೊನಾಗೆ ಬ್ರಾಂದಿ ಔಷಧಿ ಎನ್ನೋ ಹಾಸ್ಯಭರಿತ ಚರ್ಚೆ ಉಂಟಾಗಿತ್ತು. ಮರಿತಿಬ್ಬೇಗೌಡ ಕೊರೊನಾಗೆ ಸಾರಾಯಿ ರಾಮಬಾಣ ಎಂದಿದ್ದಾರೆ. ಇವತ್ತು ಕೊರೊನಾ ವೈರಸ್ ಎಲ್ಲೆಡೆ ಬಂದಿದೆ. ಮುಕ್ಕೋಟಿ ದೇವತೆಗಳು ಎಲ್ಲಿ ಹೋದ್ರು ಪೂಜಾರಿ ಅವ್ರೇ? ಎಂದು ಮುಜರಾಯಿ ಸಚಿವ ಸಿಟಿ ರವಿಗೆ ಮರಿತಿಬ್ಬೇಗೌಡ ಪ್ರಶ್ನೆ ಮಾಡಿದ್ದಾರೆ.

ದೇವಸ್ಥಾನಗಳನ್ನು ಮುಚ್ಚಿ ಅಂತ ಹೇಳ್ತಿದ್ದಾರೆ. ದೇವರುಗಳಿಂದ ಕೊರೊನಾ ಕಡಿಮೆ ಮಾಡಲು ಆಗ್ತಿಲ್ಲ. ಈ ಸಣ್ಣ ವೈರಸ್​ಗೆ ಔಷಧಿ‌ ಕಂಡು ಹಿಡಿಯಲು ಆಗ್ತಿಲ್ಲ. ಆದ್ರೆ ಈ ವೈರಸ್ ಸಾಯಿಸಲು ಬ್ರಾಂದಿ ಇಂದ ಸಾಧ್ಯ ಅಂತಿದ್ದಾರೆ. ಗಾಂಧಿಯಿಂದ ಅಲ್ಲ ಬ್ರಾಂದಿಯಿಂದ ವೈರಸ್ ಸಾಯಿಸಲಾಗ್ತಿದೆ ಎಂದು ಇಂದು ಪರಿಷತ್​ನಲ್ಲಿ ಮರಿತಿಬ್ಬೇಗೌಡ ವಾದಿಸಿದ್ದು, ಇವರ ಮಾತಿಗೆ ಇಡೀ ಸದನ ನಗೆಯಲ್ಲಿ ತೆಲಾಡಿದೆ.

ಮಧ್ಯ ಪ್ರವೇಶ ಮಾಡಿದ ಗೋವಿಂದರಾಜು ಅಬಕಾರಿ ಮಂತ್ರಿಗಳಿಗೆ ಬ್ರಾಂದಿ ಹೆಚ್ಚು ಸೇಲ್ ಆಗಿ ಒಳ್ಳೆ ರೆವಿನ್ಯೂ ಬರುತ್ತೆ ಬಿಡಿ ಎಂದರು. ಹಿಂದೆ ಪ್ಲೇಗ್ ಬಂದಾಗ ಪ್ಲೇಗಮ್ಮ ದೇವಸ್ಥಾನ ಪ್ರಾರಂಭ ಆಗಿತ್ತು. ಇವತ್ತು ಕೊವಿಂದಮ್ಮ ದೇವಾಲಯ ಬಂದ್ರೆ ಆಶ್ಚರ್ಯ ಇಲ್ಲ. ತೀರ್ಥವಾಗಿ ಬ್ರಾಂದಿ ಕೊಡ್ತಾರೆ ಎಂದು ಮರಿತಿಬ್ಬೇಗೌಡರು ಮಾತು ಮುಂದುವರೆಸಿದರು.

ಬ್ರಾಂದಿ ಔಷಧಿ ಆಗಿರೋದ್ರಿಂದ ಇಲಾಖೆಗೆ ಜಾಸ್ತಿ ಆದಾಯ ಬರುತ್ತೆ. ದೇವಾಲಯ ಮುಚ್ಚಲು ಹೇಳ್ತಿದ್ದಾರೆ. ಆದ್ರೆ ಯಾರು ವೈನ್ ಶಾಪ್ ಮುಚ್ಚಬೇಕು ಅಂತ ಹೇಳ್ತಿಲ್ಲ. ಸ್ವಲ್ಪ ದಿನ ಈ ಕೊರೊನಾ ಉಳಿಸಿಕೊಳ್ಳಿ. ಅಬಕಾರಿ ಇಲಾಖೆಗೆ ಹಣ ಹೆಚ್ಚು ಬರುತ್ತೆ ಎಂದರು. ಅದಕ್ಕೆ ಕೇವಲ ಬ್ರಾಂದಿ ಮಾತ್ರನಾ? ಅದರ ಜೊತೆಗೆ ಏನು ಇಲ್ಲವೇ ಎಂದ ಸಚಿವ ಸಿ.ಟಿ.ರವಿ ಹೇಳಿದ್ರು.

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK