ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ

ಮೈಸೂರು: ಈಗ ಎಲ್ಲರೂ ನನ್ನ ಮೇಲೆ ಬಿದ್ದಿದ್ದಾರೆ. ಬಿಜೆಪಿಯವರು ನನ್ನ ಮೇಲೆ ಬಿದ್ದಿದ್ದಾರೆ, ಜೆಡಿಎಸ್‌‌ನವರೂ ನನ್ನ ಮೇಲೆ ಬಿದ್ದಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಕೋರ್ಟ್‌ನಲ್ಲಿ ಅನರ್ಹರಾದವರೂ ನನ್ನನ್ನೇ ಟೀಕಿಸುತ್ತಾರೆ, ಇದ್ದಾಗ ಹಾಡಿ ಹೊಗಳುತ್ತಿದ್ರು, ಈಗ ಬಿಟ್ಟ ಮೇಲೆ ಬೈತಾರೆ. ಈಗ ನೀವು ನಮ್ಮನ್ನು ಬೈದ್ರೆ ಹೇಗೆ? ಎಂದು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿಂದ ಜನರಿಗೆ ಪ್ರಶ್ನಿಸಿದ್ದಾರೆ.

ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ
ಸಾಧು ಶ್ರೀನಾಥ್​

Updated on: Nov 17, 2019 | 5:15 PM

ಮೈಸೂರು: ಈಗ ಎಲ್ಲರೂ ನನ್ನ ಮೇಲೆ ಬಿದ್ದಿದ್ದಾರೆ. ಬಿಜೆಪಿಯವರು ನನ್ನ ಮೇಲೆ ಬಿದ್ದಿದ್ದಾರೆ, ಜೆಡಿಎಸ್‌‌ನವರೂ ನನ್ನ ಮೇಲೆ ಬಿದ್ದಿದ್ದಾರೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸಾಮಾಜಿಕನ್ಯಾಯದ ಪರ ಇದ್ದೀನೆಂದು ಎಲ್ಲರೂ ನನ್ನನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಕೋರ್ಟ್‌ನಲ್ಲಿ ಅನರ್ಹರಾದವರೂ ನನ್ನನ್ನೇ ಟೀಕಿಸುತ್ತಾರೆ, ಇದ್ದಾಗ ಹಾಡಿ ಹೊಗಳುತ್ತಿದ್ರು, ಈಗ ಬಿಟ್ಟ ಮೇಲೆ ಬೈತಾರೆ.
ಈಗ ನೀವು ನಮ್ಮನ್ನು ಬೈದ್ರೆ ಹೇಗೆ? ಎಂದು ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಉಪಸ್ಥಿತರಿಂದ ಜನರಿಗೆ ಪ್ರಶ್ನಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us