AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ. ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು […]

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್
ಸಾಧು ಶ್ರೀನಾಥ್​
|

Updated on: Dec 10, 2019 | 1:17 PM

Share

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ.

ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು ರದ್ದು ಪಡಿಸಬೇಕು.. 3. 371 ಜೆ ಅಡಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲೆಗಳಿಗೆ ಕೆಕೆಆರ್ ಡಿಬಿಯಿಂದ ಅನುದಾನವನ್ನು ನೀಡಬೇಕು ಹಾಗೂ ಖಾಸಗಿ ಶಾಲೆಗಳಿಗೆ ಕನಿಷ್ಟ ವೇತನ ಕೊಡಬೇಕು. 4. 7ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಬೇಕು.. ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಮುಂದಿಡಲಾಗಿದೆ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?