AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ. ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು […]

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್
ಸಾಧು ಶ್ರೀನಾಥ್​
|

Updated on: Dec 10, 2019 | 1:17 PM

Share

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ.

ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು ರದ್ದು ಪಡಿಸಬೇಕು.. 3. 371 ಜೆ ಅಡಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲೆಗಳಿಗೆ ಕೆಕೆಆರ್ ಡಿಬಿಯಿಂದ ಅನುದಾನವನ್ನು ನೀಡಬೇಕು ಹಾಗೂ ಖಾಸಗಿ ಶಾಲೆಗಳಿಗೆ ಕನಿಷ್ಟ ವೇತನ ಕೊಡಬೇಕು. 4. 7ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಬೇಕು.. ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಮುಂದಿಡಲಾಗಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ