AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ. ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು […]

ಇದು ಸರ್ಕಾರದ ಗಮನಕ್ಕೆ: ಯಾದಗಿರಿಯ ಎಲ್ಲಾ ಖಾಸಗಿ ಶಾಲೆಗಳು ಏಕ್ದಂ ಬಂದ್
ಸಾಧು ಶ್ರೀನಾಥ್​
|

Updated on: Dec 10, 2019 | 1:17 PM

Share

ಯಾದಗಿರಿ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಗುತ್ತಿದೆ. ಖಾಸಗಿ ಶಾಲೆಗಳ ಒಕ್ಕೂಟ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರ ಸಂಘದಿಂದ ಆಗ್ರಹಪೂರ್ವಕ ಪ್ರತಿಭಟನೆ ನಡೆದಿದೆ.

ಯಾದಗಿರಿ ಚಲೋ- ಏನಿವು ಬೇಡಿಕೆಗಳು..  ಸರ್ಕಾರದ ನಡೆ ವಿರುದ್ಧ ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಂದ ಯಾದಗಿರಿ ಚಲೋ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳು ಹೀಗಿವೆ.. 1.ಆರ್.ಟಿ.ಇ ಯನ್ನು ಖಾಸಗಿ ಶಾಲೆಗಳಿಗೆ ಮೊದಲಿನಂತೆ ಮರು ಚಾಲನೆ ನೀಡಬೇಕು 2. ಖಾಸಗಿ ಶಾಲೆಗಳ ನವೀಕರಣ ಪದ್ಧತಿಯನ್ನು ರದ್ದು ಪಡಿಸಬೇಕು.. 3. 371 ಜೆ ಅಡಿ ಕಲ್ಯಾಣ ಕರ್ನಾಟಕ ಭಾಗದ ಖಾಸಗಿ ಶಾಲೆಗಳಿಗೆ ಕೆಕೆಆರ್ ಡಿಬಿಯಿಂದ ಅನುದಾನವನ್ನು ನೀಡಬೇಕು ಹಾಗೂ ಖಾಸಗಿ ಶಾಲೆಗಳಿಗೆ ಕನಿಷ್ಟ ವೇತನ ಕೊಡಬೇಕು. 4. 7ನೇ ತರಗತಿಗೆ ಬೋರ್ಡ್ ಪರೀಕ್ಷೆಯನ್ನು ರದ್ದುಗೊಳಿಸಬೇಕು.. ಸೇರಿದಂತೆ ಒಟ್ಟು 14 ಬೇಡಿಕೆಗಳನ್ನು ಮುಂದಿಡಲಾಗಿದೆ.

ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ