AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 1ರಿಂದ ದೇವಸ್ಥಾನಗಳ ಬಾಗಿಲು ತೆರೆಯುತ್ತದೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್​ನಿಂದ ಇಡೀ ದೇಶಾದ್ಯಂತ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಆರ್ಥಿಕತೆ ಪಾತಾಳಕೆ ಕುಸಿದಿತ್ತು. ಹಾಗಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಾಣಿಜ್ಯ ವ್ಯವಹಾರಗಳಿಗೆ ಅವಕಾಶ ಮಾಡಿಕೊಡಲಾಯಿತು. ದೇಶಾದ್ಯಂತ ಮಾಡಿದ್ದ ಲಾಕ್​ಡೌನ್​ 4.O ಜೂನ್ 1ಕ್ಕೆ ಮುಗಿಯಲಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 1ರಿಂದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ, ಸುರಕ್ಷತೆ ಕಾಯ್ದುಕೊಂಡು ದೇವಾಲಯಗಳನ್ನು ಓಪನ್ ಮಾಡಬೇಕು. ದೇವಾಲಯಗಳಲ್ಲಿ […]

ಜೂನ್ 1ರಿಂದ ದೇವಸ್ಥಾನಗಳ ಬಾಗಿಲು ತೆರೆಯುತ್ತದೆ
ಸಾಧು ಶ್ರೀನಾಥ್​
| Edited By: |

Updated on:May 26, 2020 | 6:41 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್​ನಿಂದ ಇಡೀ ದೇಶಾದ್ಯಂತ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಆರ್ಥಿಕತೆ ಪಾತಾಳಕೆ ಕುಸಿದಿತ್ತು. ಹಾಗಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಾಣಿಜ್ಯ ವ್ಯವಹಾರಗಳಿಗೆ ಅವಕಾಶ ಮಾಡಿಕೊಡಲಾಯಿತು.

ದೇಶಾದ್ಯಂತ ಮಾಡಿದ್ದ ಲಾಕ್​ಡೌನ್​ 4.O ಜೂನ್ 1ಕ್ಕೆ ಮುಗಿಯಲಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 1ರಿಂದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಸಾಮಾಜಿಕ ಅಂತರ, ಸುರಕ್ಷತೆ ಕಾಯ್ದುಕೊಂಡು ದೇವಾಲಯಗಳನ್ನು ಓಪನ್ ಮಾಡಬೇಕು. ದೇವಾಲಯಗಳಲ್ಲಿ ಎಲ್ಲಾ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆಯ್ದ 52 ದೇಗುಲಗಳಲ್ಲಿ ನಾಳೆಯಿಂದಲೇ ಆನ್​ಲೈನ್ ಬುಕಿಂಗ್ ಸೇವೆ ಆರಂಭವಾಗಲಿದೆ. ಆದ್ರೆ ಜಾತ್ರಾ ಮಹೋತ್ಸವ, ಸಮಾರಂಭಕ್ಕೆ ಅವಕಾಶ ನೀಡಿಲ್ಲ.

Published On - 6:09 pm, Tue, 26 May 20

ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!