AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 1ರಿಂದ ದೇವಸ್ಥಾನಗಳ ಬಾಗಿಲು ತೆರೆಯುತ್ತದೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್​ನಿಂದ ಇಡೀ ದೇಶಾದ್ಯಂತ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಆರ್ಥಿಕತೆ ಪಾತಾಳಕೆ ಕುಸಿದಿತ್ತು. ಹಾಗಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಾಣಿಜ್ಯ ವ್ಯವಹಾರಗಳಿಗೆ ಅವಕಾಶ ಮಾಡಿಕೊಡಲಾಯಿತು. ದೇಶಾದ್ಯಂತ ಮಾಡಿದ್ದ ಲಾಕ್​ಡೌನ್​ 4.O ಜೂನ್ 1ಕ್ಕೆ ಮುಗಿಯಲಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 1ರಿಂದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ, ಸುರಕ್ಷತೆ ಕಾಯ್ದುಕೊಂಡು ದೇವಾಲಯಗಳನ್ನು ಓಪನ್ ಮಾಡಬೇಕು. ದೇವಾಲಯಗಳಲ್ಲಿ […]

ಜೂನ್ 1ರಿಂದ ದೇವಸ್ಥಾನಗಳ ಬಾಗಿಲು ತೆರೆಯುತ್ತದೆ
ಸಾಧು ಶ್ರೀನಾಥ್​
| Edited By: |

Updated on:May 26, 2020 | 6:41 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್​ನಿಂದ ಇಡೀ ದೇಶಾದ್ಯಂತ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಆರ್ಥಿಕತೆ ಪಾತಾಳಕೆ ಕುಸಿದಿತ್ತು. ಹಾಗಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಾಣಿಜ್ಯ ವ್ಯವಹಾರಗಳಿಗೆ ಅವಕಾಶ ಮಾಡಿಕೊಡಲಾಯಿತು.

ದೇಶಾದ್ಯಂತ ಮಾಡಿದ್ದ ಲಾಕ್​ಡೌನ್​ 4.O ಜೂನ್ 1ಕ್ಕೆ ಮುಗಿಯಲಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 1ರಿಂದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಸಾಮಾಜಿಕ ಅಂತರ, ಸುರಕ್ಷತೆ ಕಾಯ್ದುಕೊಂಡು ದೇವಾಲಯಗಳನ್ನು ಓಪನ್ ಮಾಡಬೇಕು. ದೇವಾಲಯಗಳಲ್ಲಿ ಎಲ್ಲಾ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆಯ್ದ 52 ದೇಗುಲಗಳಲ್ಲಿ ನಾಳೆಯಿಂದಲೇ ಆನ್​ಲೈನ್ ಬುಕಿಂಗ್ ಸೇವೆ ಆರಂಭವಾಗಲಿದೆ. ಆದ್ರೆ ಜಾತ್ರಾ ಮಹೋತ್ಸವ, ಸಮಾರಂಭಕ್ಕೆ ಅವಕಾಶ ನೀಡಿಲ್ಲ.

Published On - 6:09 pm, Tue, 26 May 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?