AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 1ರಿಂದ ದೇವಸ್ಥಾನಗಳ ಬಾಗಿಲು ತೆರೆಯುತ್ತದೆ

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್​ನಿಂದ ಇಡೀ ದೇಶಾದ್ಯಂತ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಆರ್ಥಿಕತೆ ಪಾತಾಳಕೆ ಕುಸಿದಿತ್ತು. ಹಾಗಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಾಣಿಜ್ಯ ವ್ಯವಹಾರಗಳಿಗೆ ಅವಕಾಶ ಮಾಡಿಕೊಡಲಾಯಿತು. ದೇಶಾದ್ಯಂತ ಮಾಡಿದ್ದ ಲಾಕ್​ಡೌನ್​ 4.O ಜೂನ್ 1ಕ್ಕೆ ಮುಗಿಯಲಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 1ರಿಂದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಸಾಮಾಜಿಕ ಅಂತರ, ಸುರಕ್ಷತೆ ಕಾಯ್ದುಕೊಂಡು ದೇವಾಲಯಗಳನ್ನು ಓಪನ್ ಮಾಡಬೇಕು. ದೇವಾಲಯಗಳಲ್ಲಿ […]

ಜೂನ್ 1ರಿಂದ ದೇವಸ್ಥಾನಗಳ ಬಾಗಿಲು ತೆರೆಯುತ್ತದೆ
ಸಾಧು ಶ್ರೀನಾಥ್​
| Edited By: |

Updated on:May 26, 2020 | 6:41 PM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಲಾಕ್​ಡೌನ್​ನಿಂದ ಇಡೀ ದೇಶಾದ್ಯಂತ ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಆರ್ಥಿಕತೆ ಪಾತಾಳಕೆ ಕುಸಿದಿತ್ತು. ಹಾಗಾಗಿ ಲಾಕ್​ಡೌನ್ ಸಡಿಲಿಕೆ ಮಾಡಿ ವಾಣಿಜ್ಯ ವ್ಯವಹಾರಗಳಿಗೆ ಅವಕಾಶ ಮಾಡಿಕೊಡಲಾಯಿತು.

ದೇಶಾದ್ಯಂತ ಮಾಡಿದ್ದ ಲಾಕ್​ಡೌನ್​ 4.O ಜೂನ್ 1ಕ್ಕೆ ಮುಗಿಯಲಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 1ರಿಂದ ಎಲ್ಲಾ ದೇವಾಲಯಗಳನ್ನು ಓಪನ್ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದೇವಾಲಯಗಳನ್ನು ತೆರೆಯಲು ನಿರ್ಧರಿಸಲಾಗಿದೆ.

ಸಾಮಾಜಿಕ ಅಂತರ, ಸುರಕ್ಷತೆ ಕಾಯ್ದುಕೊಂಡು ದೇವಾಲಯಗಳನ್ನು ಓಪನ್ ಮಾಡಬೇಕು. ದೇವಾಲಯಗಳಲ್ಲಿ ಎಲ್ಲಾ ಸೇವೆಗಳಿಗೆ ಅವಕಾಶ ಕೊಡಲಾಗಿದೆ. ಆಯ್ದ 52 ದೇಗುಲಗಳಲ್ಲಿ ನಾಳೆಯಿಂದಲೇ ಆನ್​ಲೈನ್ ಬುಕಿಂಗ್ ಸೇವೆ ಆರಂಭವಾಗಲಿದೆ. ಆದ್ರೆ ಜಾತ್ರಾ ಮಹೋತ್ಸವ, ಸಮಾರಂಭಕ್ಕೆ ಅವಕಾಶ ನೀಡಿಲ್ಲ.

Published On - 6:09 pm, Tue, 26 May 20

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್